ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಬೆಳ್ಳಿಗೆ 11 ಗಂಟೆಗೆ ಹಣ ಬಿಡುಗಡೆ ; ಹಣ ಪಡೆಯಲು ಇರುವ ಕಂಡೀಷನ್ಸ್ ಏನ್ ಗೊತ್ತಾ?

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಆಗಸ್ಟ್ 27ಕ್ಕೆ ನೂರು ದಿನ ಪೂರೈಸಿದ್ದು, ಇದೀಗ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ವಿತರಣಾ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಪ್ರತಿದಿನ ಒಂದೊಂದು ಅಪ್ಡೇಟ್ಸ್ ಬರುತ್ತಲೇ ಇರುತ್ತೆ. ಇನ್ನು ಗೃಹಲಕ್ಷ್ಮೀ ಯೋಜನೆ ಚಾಲನೆಗೆ ಇದೀಗ ಕ್ಷಣಗಣನೆ ಆರಂಭವಾಗಿದೆ. ಇದುವರೆಗೆ 1.1 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದು, ಆಗಸ್ಟ್‌ 30ಕ್ಕೆ ರಾಹುಲ್‌ ಗಾಂಧಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿ ಮಹಿಳೆಯರ ಖಾತೆಗೆ 2000 ರೂ. ಜಮೆ ಆಗಲಿದೆ. […]

ಮುಂದೆ ಓದಲು ಇಲ್ಲಿ ಒತ್ತಿ >>

ಕಾರು ಇದ್ದವರಿಗೆ ರಾತ್ರೋರಾತ್ರಿ ಹೊಸ ರೂಲ್ಸ್ ಸಿಎಂ ಸಿದ್ದರಾಮಯ್ಯ ಘೋಷಣೆ ಆಗಸ್ಟ್ 31ರೊಳಗೆ ಈ ಕೆಲಸ ಕಡ್ಡಾಯ

ಕಾರು ಇದ್ದವರಿಗೆ ರಾತ್ರೋರಾತ್ರಿ ಹೊಸ ರೂಲ್ಸ್ ಸಿಎಂ ಸಿದ್ದರಾಮಯ್ಯ ಘೋಷಣೆ ನಿಮ್ಮ ಬಳಿ ಬಳಿ ಅಥವಾ ನಿಮ್ಮ ಸಂಬಂಧಿಕರ ಬಳಿ ನಾಲ್ಕು ಚಕ್ರ ವಾಹನ ಐಷಾರಾಮಿ ಕಾರು ಇದ್ರೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್ ನೀಡಿದೆ. ಹೊಸ ರೂಲ್ಸ್ ಅನ್ನ ಜಾರಿ ಮಾಡಿದ್ದ ರಾಜ್ಯ ಸರ್ಕಾರ ವಿವಿಧ ಸರಕಾರಿ ಯೋಜನೆಗಳ ಪ್ರಯೋಜನಪನ್ನ ಪಡೆಯಲು ವ್ಯಕ್ತಿಗಳು ಸಾಮಾನ್ಯವಾಗಿ ಬಡತನ ರೇಖೆಗಿಂತ ಕೆಳಗಿರುವ ಕಾರಣ ಹೊಂದಿರಬೇಕಾಗುತ್ತದೆ ಈಗ ಹುಡುಗರು ಬಡತನ ರೇಖೆಯ ಕೆಳಗೆ ವಾಸಿಸುವ ಮತ್ತು ಮೂಲಭೂತ ಅವಶ್ಯಕತೆಗಳ ಕೊರತೆಯನ್ನು […]

ಮುಂದೆ ಓದಲು ಇಲ್ಲಿ ಒತ್ತಿ >>
anna-bhagya-scheme-2023

“ಅನ್ನ ಭಾಗ್ಯ” ಯೋಜನೆಯ ಅಗಸ್ಟ್ ತಿಂಗಳ ಹಣ ನಿಮ್ಮ ಅಕೌಂಟ್ ಗೆ ಜಮಾ ಆಗಿಲ್ವಾ ? ಹಾಗಾದ್ರೆ ಇಲ್ಲಿಂದ ಚೆಕ್ ಮಾಡಿ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ CM ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನ್ನ ಭಾಗ್ಯ ಯೋಜನೆಯ ಮೂಲಕ ಜನರಿಗೆ ಹತ್ತು ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದಾರೆ. ಆದರೆ ಇದೀಗ ಸಾಕಷ್ಟು ಅಕ್ಕಿ ಲಭ್ಯವಿಲ್ಲದ ಕಾರಣ ಐದು ಕಿಲೋ ಅಕ್ಕಿ ನೀಡಿ ಉಳಿದ ಐದು ಕಿಲೋಗ್ರಾಂಗಳನ್ನು ನಂತರ ಉಳಿಸುತ್ತಾರೆ.ಜುಲೈ 10 ರಿಂದ ಸರ್ಕಾರವು ಅನ್ನಭಾಗ್ಯ ಯೋಜನೆ ಮೂಲಕ ನಿಮ್ಮ ಪಡಿತರ ಬ್ಯಾಂಕ್ ಖಾತೆಗೆ ನೇರವಾಗಿ ಹಣವನ್ನು ಕಳುಹಿಸುತ್ತದೆ. ನಿಮ್ಮ ಖಾತೆಯಲ್ಲಿ ಹಣ ಜಮಾ ಆಗದಿದ್ದರೆ , ಪರಿಶೀಲಿಸಲು ನೀವು ಈ ಹಂತಗಳನ್ನು […]

ಮುಂದೆ ಓದಲು ಇಲ್ಲಿ ಒತ್ತಿ >>
anna-bhagya-yojana-august-month-amoun

ಅನ್ನಭಾಗ್ಯ ಯೋಜನೆಯ ಆಗಸ್ಟ್ ತಿಂಗಳ ಹಣ ಏಕೆ ಬಂದಿಲ್ಲ! ಯಾವಾಗ ಬರುತ್ತೆ?

ಕಾಂಗ್ರೆಸ್ ನೀಡಿದ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದದ್ದು ಅನ್ನಭಾಗ್ಯ ಕೂಡ ಒಂದು ಈಗಾಗಲೇ ಗೃಹಜೋತಿ ಯೋಜನೆ, ಶಕ್ತಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಗಳು 10-07-2023 ರಂದು ಜಾರಿ ಮಾಡಿ ಅನುಷ್ಠಾನಕ್ಕೆ ತರಲಾಗಿದೆ. ಇನ್ನೇನು ಗೃಹಲಕ್ಷ್ಮಿ ಯೋಜನೆಯ ಹಣ ಕೂಡ ಆಗಸ್ಟ್ 30ನೇ ತಾರೀಕು ನಿಮ್ಮ ಖಾತೆಗೆ ಬರುತ್ತಿದೆ. ಅನ್ನಭಾಗ್ಯ ಯೋಜನೆ ಅಡಿಯಲ್ಲಿ 10 ಕೆಜಿ ಅಕ್ಕಿಯನ್ನು ನೀಡುವ ಭರವಸೆಯನ್ನು ಕಾಂಗ್ರೆಸ್ ಪಕ್ಷ ಕೊಟ್ಟಿತ್ತು. ಆದರೆ ಹೆಚ್ಚುವರಿ 5 ಕೆಜಿ ಅಕ್ಕಿ ಸಿಗದ ಕಾರಣ ಅದರ ಬದಲು ಹಣ ನೀಡುವುದಾಗಿ […]

ಮುಂದೆ ಓದಲು ಇಲ್ಲಿ ಒತ್ತಿ >>

‘ರೇಷನ್ ಕಾರ್ಡ್ ನಲ್ಲಿ’ ಹೆಸರು ಸೇರ್ಪಡೆ/ತಿದ್ದುಪಡಿ’ ಓಪನ್ : ಯಾವ ದಾಖಲೆಗಳು ಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

ನಮ್ಮ ರಾಜ್ಯದ ಸರ್ಕಾರವು ಜನರು ತಮ್ಮ ಪಡಿತರ ಚೀಟಿಯಲ್ಲಿ ಹೊಸ ಕುಟುಂಬದ ಸದಸ್ಯರ ಹೆಸರನ್ನು ಸೇರಿಸಲು ಅಥವಾ ಸರಿಪಡಿಸಲು ಅವಕಾಶವನ್ನು ನೀಡುತ್ತಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಪ್ರಾರಂಭವಾಗುವ ವೆಬ್‌ಸೈಟ್‌ನಲ್ಲಿ ಅವರು ಇದನ್ನು ಮಾಡಬಹುದು. ಹೆಚ್ಚು ಅಥವಾ ಕಡಿಮೆ ಆಹಾರವನ್ನು ಪಡೆಯಲು ನಿಮ್ಮ ಪಡಿತರ ಚೀಟಿಯನ್ನು ನೀವು ಬದಲಾಯಿಸಬಹುದು ಮತ್ತು ನೀವು ಕಾರ್ಡ್‌ನಲ್ಲಿನ ಹೆಸರನ್ನು ಅಥವಾ ಮನೆಯ ಮಾಲೀಕತ್ವವನ್ನು ಸಹ ಬದಲಾಯಿಸಬಹುದು. ಕಾರ್ಡ್‌ನಲ್ಲಿ ನಿಮ್ಮ ಹೆಸರನ್ನು ಪಡೆಲು, ನೀವು ಎಷ್ಟು ಹಣವನ್ನು ಗಳಿಸುತ್ತೀರಿ ಮತ್ತು ನಿಮ್ಮ ಆಧಾರ್ […]

ಮುಂದೆ ಓದಲು ಇಲ್ಲಿ ಒತ್ತಿ >>
governmet-banned-this-all-ration-cards

8 ಲಕ್ಷ BPL ಕಾರ್ಡ್ ಗಳನ್ನು ರದ್ದುಗೊಳಿಸಿದ ಆಹಾರ ಇಲಾಖೆ,ಅಂತಹ ಕಾರ್ಡ್ ಗಳ ಪಟ್ಟಿ ಇಲ್ಲಿದೆ ನೋಡಿ.

ಕಾಂಗ್ರೆಸ್ ಸರ್ಕಾರ ಜಾರಿಗೆ ಬಂದ ನಂತರ ಹಲವಾರು ರೀತಿಯ ಬದಲಾವಣೆಗಳು ರಾಜ್ಯದಲ್ಲಿ ಕಂಡುಬರುತ್ತದೆ ಇದೀಗ ರಾಜ್ಯದಲ್ಲಿ ಇರುವಂತಹ 1.28 ಕೋಟಿ BPL ರೇಷನ್ ಕಾರ್ಡ್ ಗಳ ಪೈಕಿ 8 ಲಕ್ಷ BPL ಕಾರ್ಡ್ ಗಳನ್ನು ರದ್ದುಗೊಳಿಸಬೇಕು ಎಂದು ಆಹಾರ ಇಲಾಖೆ ಮುಂದಾಗಿದೆ ಈ ಕುರಿತಾದಂತಹ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸುತ್ತಿದ್ದೇವೆ. ನಕಲಿ BPL ಕಾರ್ಡ್ ಗಳನ್ನು ಮಾಡಿಸಿಕೊಂಡು ಅದರ ಮೂಲಕ ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳುತ್ತಿರುವಂತಹ ಸರ್ಕಾರಿ ನೌಕರರು, ಮೂರು ಹೆಕ್ಟರಿಗಿಂತ ಹೆಚ್ಚಿನ ಕೃಷಿ ಭೂಮಿ […]

ಮುಂದೆ ಓದಲು ಇಲ್ಲಿ ಒತ್ತಿ >>
ekyc-mandatory-for-ration-card-holderS

ರೇಷನ್ ಕಾರ್ಡ್ ದಾದರು ಇಕೆವೈಸಿ ಮಾಡಿಸುವುದು ಕಡ್ಡಾಯ- ಇಕೆವೈಸಿ ಆಗಿದೆಯೋ ಇಲ್ಲವೋ ಇಲ್ಲೆ ಚೇಕ್ ಮಾಡಿ

ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಸದಸ್ಯರು ಇಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.ಇನ್ನೂ ಮುಂದೆ ಇಕೆವೈಸಿ ಮಾಡಿಸಿದರೆ ಮಾತ್ರ ಅನ್ನಭಾಗ್ಯದ ಹಣ ಹಾಗೂ ಅಕ್ಕಿ ಸಿಗಲಿದೆ. ಹೌದು, ಸರ್ಕಾರವು ಪಾರದರ್ಶಕತೆ ತರಲು ಹಾಗೂ ಫಲಾನುಭವಿಗಳ ಗುರುತಿಸಲು ಇಕೆವೈಸಿ ಮಾಡಿಸುವುದನ್ನು ಕಡ್ಡಾಯಗೊಳಿಸಿದೆ.  ಪಡಿತರ ಚೀಟಿಯಲ್ಲಿ ಹೆಸರಿರುವ ಎಲ್ಲಾ ಸದಸ್ಯರ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ.. ಇಲ್ಲಿದೆ ನೋಡಿ ಮಾಹಿತಿ. ಪಡಿತರ ಚೀಟಿದಾರರ ಇಕೆವೈಸಿ ಆಗಿದೆಯೋ ಇಲ್ಲವೋ ಮೊಬೈಲ್ ನಲ್ಲೇ ಚೆಕ್ ಮಾಡುವುದು […]

ಮುಂದೆ ಓದಲು ಇಲ್ಲಿ ಒತ್ತಿ >>
annabhagya-beneficiaries-money-deposit

ಅನ್ನಭಾಗ್ಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್,ಆಗಸ್ಟ್ ತಿಂಗಳ ಹಣ ಜಮೆ ಪ್ರಾರಂಭ ನಿಮ್ಮ ಅಕೌಂಟ್ ಗೆ ಹಣ ಜಮೆ ಆಗಿದಿಯೋ ಇಲ್ಲವೋ ಚೆಕ್ ಮಾಡುವ ಲಿಂಕ್ ಇಲ್ಲಿದೆ ನೋಡಿ.!

ಕರ್ನಾಟಕ ಸರ್ಕಾರದ (Karnataka government) ಗ್ಯಾರಂಟಿ ಯೋಜನೆಗಳಲ್ಲಿ (Guarantee Scheme) ಒಂದಾದ ಅನ್ನಭಾಗ್ಯ (Annabhagya) ಯೋಜನೆಯು ಜುಲೈ ತಿಂಗಳಿನಿಂದ ಜಾರಿಯಾಗಿದೆ. ಅನ್ನಭಾಗ್ಯ ಯೋಜನೆಯಡಿ ಉಚಿತ ಪಡಿತರವನ್ನು ಪ್ರತಿ ಸದಸ್ಯನಿಗೆ 10Kg ನೀಡಲಾಗುವುದು ಎಂದು ಚುನಾವಣೆ ಪ್ರಣಾಳಿಕೆ ವೇಳೆ ಕಾಂಗ್ರೆಸ್ ಪಕ್ಷವು ಹೇಳಿತ್ತಾದರೂ ದಾಸ್ತಾನು ಲಭ್ಯವಾಗದ ಕಾರಣ ಪ್ರತಿ ಸದಸ್ಯನಿಗೆ 5kg ಅಕ್ಕಿ ಹಾಗೂ ಹೆಚ್ಚುವರಿ 5Kg ಅಕ್ಕಿ ಬದಲಿಗೆ 170 ರೂಪಾಯಿಯನ್ನು ಕುಟುಂಬದ ಮುಖ್ಯಸ್ಥನ (Head of the family) ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿತ್ತು. ಜುಲೈ […]

ಮುಂದೆ ಓದಲು ಇಲ್ಲಿ ಒತ್ತಿ >>
SC-ST

ರಾಜ್ಯದ ಎಲ್ಲ ನ್ಯಾಯ ಬೆಲೆ ಅಂಗಡಿಕಾರರ ಗಮನಕ್ಕೆ SC/ST ವಿವರಗಳನ್ನು ನವೀಕರಿಸಲು ಲಾಗಿನ್‌ನಲ್ಲಿ ಹೊಸ ಆಯ್ಕೆಯನ್ನು ಒದಗಿಸಲಾಗಿದೆ.

ಎಲ್ಲ ನ್ಯಾಯ ಬೆಲೆ ಅಂಗಡಿಕಾರರ ಗಮನಕ್ಕೆ ತಿಳಿಯಪಡಿಸುವ ದೇನೇಂದರೆ SC,ST ವಿವರಗಳನ್ನು ನವೀಕರಿಸಲು POS ಲಾಗಿನ್‌ನಲ್ಲಿ ಹೊಸ ಆಯ್ಕೆಯನ್ನು ಒದಗಿಸಲಾಗಿದೆ, ಆದರೆ ಇದು RD ಪ್ರಮಾಣಪತ್ರದ ಸಂಖ್ಯೆ ನಮೂದನ್ನು ಮಾತ್ರ ತೆಗೆದುಕೊಳ್ಳುತ್ತದೆ. DOWNLOAD PDF FILE >>>  SCST Screens

ಮುಂದೆ ಓದಲು ಇಲ್ಲಿ ಒತ್ತಿ >>
survey-work-will-start

ಇಂದಿನಿಂದ ಮನೆ ಮನೆ ಸರ್ವೆ ಕೆಲಸ ಆರಂಭ.ರದ್ದಾಗಲಿದೆ ಇಂತಹ ಕುಟುಂಬಗಳ ರೇಷನ್ ಕಾರ್ಡ್,ಇಲ್ಲಿದೆ ನೋಡಿ ಸರ್ಕಾರದ ಹೊಸ ಮಾನದಂಡಗಳು.!

ರೇಷನ್ ಕಾರ್ಡ್ ಗಳು (Ration card) ಕೂಡ ಸರ್ಕಾರ ನೀಡುವ ಒಂದು ಅಧಿಕೃತ ಗುರುತಿನ ಚೀಟಿ (proof if address). ಇದನ್ನು ಆದಾಯ ಮಾಪನವಾಗಿ ಕೂಡ ಪರಿಗಣಿಸುತ್ತಾರೆ ಎಂದರೆ ತಪ್ಪಾಗದಾರರು. ಯಾಕೆಂದರೆ ರೇಷನ್ ಕಾರ್ಡ್ ವಿತರಣೆ ಮಾಡುವಾಗ ಬಡತನ ರೇಖೆಗಿಂತ ಮೇಲೆ ಇರುವವರು (above poverty line) ಹಾಗೂ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ (below poverty line) ಪ್ರತ್ಯೇಕವಾದ ರೇಷನ್ ಕಾರ್ಡ್ ನೀಡಲಾಗುತ್ತದೆ. ಕುಟುಂಬಗಳು ಹೊಂದಿರುವ ರೇಷನ್ ಕಾರ್ಡ್ ನೋಡುವುದರಿಂದ ಆ ಕುಟುಂಬವು ಆರ್ಥಿಕವಾಗಿ ಯಾವ […]

ಮುಂದೆ ಓದಲು ಇಲ್ಲಿ ಒತ್ತಿ >>