ಮಹಿಳೆಯರ ಪ್ರಯಾಣಕ್ಕೆ ಉಚಿತ ಸ್ಮಾರ್ಟ್ ಕಾರ್ಡ್‌ಗಳ ವಿತರಣೆ ಆರಂಭ..ಹೇಗೆ ಪಡಿಬೇಕು ಏನೆನ್ ದಾಖಲೆಗಳು ಬೇಕು ನೋಡಿ

ಈಗಾಗಲೇ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಆದೇಶವನ್ನು ಹೊರಡಿಸಿದ್ದು ಇದೇ 11ನೇ ತಾರೀಖಿನಿಂದ ಈ ಒಂದು ಆದೇಶ ಜಾರಿಗೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅದೇ ರೀತಿಯಾಗಿ ಮಹಿಳೆಯರು ಇನ್ನು ಮುಂದೆ ಯಾವುದೇ ರೀತಿಯ ಹಣವನ್ನು ಪಾವತಿ ಮಾಡುವ ಅವಶ್ಯಕತೆ ಇಲ್ಲ. ಬದಲಿಗೆ ಎಲ್ಲಿಗೆ ಬೇಕಾದರೂ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ನಮ್ಮ ರಾಜ್ಯದ ಒಳಗಡೆ ಮಾತ್ರ ಈ ಒಂದು ಅವಕಾಶ ಇದ್ದು ಬೇರೆ ರಾಜ್ಯಕ್ಕೆ ಹಾಗೂ ಬೇರೆ ರಾಜ್ಯದವರಿಗೆ ಈ ಒಂದು ಯೋಜನೆಯ ಪ್ರಯೋಜನ ಸಿಗುವುದಿಲ್ಲ. […]

ಮುಂದೆ ಓದಲು ಇಲ್ಲಿ ಒತ್ತಿ >>
gruha-lakshmi-scheme-application

Gruha Lakshmi Scheme: ಗೃಹ ಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸೋದು ಹೇಗೆ? ತಿಳಿದುಕೊಳ್ಳಿ

Gruha Lakshmi Scheme Application: ಇಡೀ ಕರ್ನಾಟಕದಲ್ಲಿ ಎಲ್ಲ ಜನರ ಬಾಯಲ್ಲಿ ಹರಿದಾಡುತ್ತಿರುವ ಸುದ್ದಿ ಒಂದೇ ಅದೇನೆಂದರೆ ಚುನಾವಣೆಯಲ್ಲಿ ಮಾತು ಕೊಟ್ಟಂತೆ ಕಾಂಗ್ರೆಸ್ ಸರ್ಕಾರ ಎಲ್ಲಾ ಗ್ಯಾರಂಟಿಗಳನ್ನು ಜಾರಿಗೆ ತರುತ್ತದೆಯೋ ಅಥವಾ ಇಲ್ಲವೋ ಎಂಬುದಾಗಿದೆ.ಚುನಾವಣೆ ಸಮಯದಲ್ಲಿ 5 ಭಾಗ್ಯಗಳ ಘೋಷಣೆ ಮಾಡಿದ್ದರಿಂದಲೇ ಕಾಂಗ್ರೆಸ್ ಸರ್ಕಾರ ಗೆದ್ದು ಬಂತು ಎನ್ನುವುದು ಎಲ್ಲರ ಅಭಿಪ್ರಾಯ. ಈ ಐದು ಯೋಜನೆಗಳಲ್ಲಿ ಪ್ರಮುಖವಾದದೆಂದರೆ ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ವಿಶೇಷವಾಗಿ ಈ ಯೋಜನೆಯು ಮನೆಯ ಯಜಮಾನಿಗಾಗಿ ಮಾಡಿರುವ ಯೋಜನೆ ಅವರನ್ನು ಆರ್ಥಿಕವಾಗಿ […]

ಮುಂದೆ ಓದಲು ಇಲ್ಲಿ ಒತ್ತಿ >>
free-2000

ಮಹಿಳೆಯರು ಉಚಿತ ಎರಡು ಸಾವಿರ ಹಣ ಪಡೆಯಲು ಬೇಕಿರುವ ದಾಖಲಾತಿಗಳ ಸಂಪೂರ್ಣ ಮಾಹಿತಿ..ಹೊಸ ರೇಷನ್ ಕಾರ್ಡ್ ಅರ್ಜಿ ಆರಂಭ

ಮಹಿಳೆಯರು ಉಚಿತ ಎರಡು ಸಾವಿರ ರೂ ಪಡೆಯಲು ಬೇಕಿರುವ ದಾಖಲೆಗಳೇನು ಹಾಗೂ ಹೊಸದಾಗಿ ರೇಷನ್ ಕಾರ್ಡ್ ಪಡೆಯುವ ಸಂಪೂರ್ಣ ಮಾಹಿತಿ…. ಇವತ್ತಿನ ವಿಡಿಯೋ ಬಂದು ಗೃಹಲಕ್ಷ್ಮಿ ಯೋಜನೆಯಲ್ಲಿ ಅಂದರೆ ಸರ್ಕಾರ ಏನು 5 ಗ್ಯಾರೆಂಟಿಗಳನ್ನು ಜಾರಿಗೊಳಿಸಿದೆ ಆ ಐದು ಗ್ಯಾರಂಟಿಗಳಲ್ಲಿ. ಒಂದಾದಂತಹ ಗೃಹಲಕ್ಷ್ಮಿ ಯೋಜನೆಯಲ್ಲಿ ಪ್ರತಿ ಕುಟುಂಬದ ಹೆಣ್ಣು ಮಕ್ಕಳು ಅಂದರೆ ಮಹಿಳೆಯರು ಪ್ರತಿ ತಿಂಗಳು 2000 ಹಣವನ್ನ ತೆಗೆದುಕೊಳ್ಳಬಹುದಾಗಿದೆ ಹೇಗೆ ತೆಗೆದುಕೊಳ್ಳಬೇಕು ಹಾಗೆ ಅದಕ್ಕೆ ಬೇಕಾಗಿರುವಂತಹ ಒಂದಷ್ಟು ದಾಖಲೆಗಳೇನು ಏನು ಅದು ಯಾವುವು ಎಂಬುದರ ಬಗ್ಗೆ […]

ಮುಂದೆ ಓದಲು ಇಲ್ಲಿ ಒತ್ತಿ >>
yuva-nidhi

ಯುವನಿಧಿ ಯೋಜನೆ ಪ್ರತಿ ತಿಂಗಳು 3 ಸಾವಿರಕ್ಕೆ ಸೇವಾ ಸೇವಾಸಿಂಧೂ ಮೂಲಕ ಅರ್ಜಿ ಆಹ್ವಾನ ! ಈಗಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಅರ್ಜಿ ಲಿಂಕ್!

ರಾಜ್ಯ ಸರ್ಕಾರವು ಈಗಾಗಲೇ ಯುವನಿಧಿ ಯೋಜನೆಗೆ ಅರ್ಜಿ ಪ್ರಾರಂಭ ಶುರು ಮಾಡಿದ್ದು ಸೇವಾ ಸಿಂಧುವಿನ ಮೂಲಕ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದಾಗಿದೆ ನೀವು ಕೂಡ ಯುವನಿಧಿ ಯೋಜನೆ ಅಡಿಯಲ್ಲಿ ಫಲಾನುಭವಿಯಾಗಲು ಅರ್ಹತೆ ಪಡೆದಿದ್ದಲ್ಲಿ ಈ ಕೂಡಲೇ ಸೇವಾ ಸಿಂಧುವಿನ ಮೂಲಕ ಅರ್ಜಿ ಫಾರಂ ಡೌನ್ಲೋಡ್ ಮಾಡಿಕೊಳ್ಳಬಹುದು. ಈ ಕುರಿತು ಈ ಲೇಖನದಲ್ಲಿ ಸಂಪೂರ್ಣವಾಗಿ  ತಿಳಿದುಕೊಳ್ಳಲಿದ್ದೇವೆ ಹಾಗಾಗಿ ಲೇಖನವನ್ನು ಪೂರ್ತಿ ಓದಿ. ಯುವನಿಧಿ ಯೋಜನೆಗೆ ಅರ್ಜಿ ಪ್ರಾರಂಭ! ರಾಜ್ಯದಲ್ಲಿ ಬಹುತೇಕ ಪದವಿ ಹಾಗೂ ಡಿಪ್ಲೋಮೋ ಪದವೀಧರರು ನಿರುದ್ಯೋಗಿಗಳಾಗಿದ್ದು ಇಂತಹವರಿಗೆ […]

ಮುಂದೆ ಓದಲು ಇಲ್ಲಿ ಒತ್ತಿ >>
new-ration-card-apply

ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಆಹ್ವಾನ,ಹೊಸದಾಗಿ ಮದುವೆಯಾದವರು ಮತ್ತು ರೇಷನ್ ಕಾರ್ಡಿಗೆ ಹೆಸರು ಸೇರಿಸಬೇಕಾದವರು ತಪ್ಪದೆ ಈ ಮಾಹಿತಿ ನೋಡಿ.!

ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈಗ ಜೂನ್ 10 ನೇ ತಾರೀಖಿನಿಂದ 2023ರ ಸಾಲಿನಲ್ಲಿ ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಹ್ವಾನ ಮಾಡಿದೆ. ಹೊಸ ರೇಷನ್ ಕಾರ್ಡ್ ಬಯಸುವವರು ಅಥವಾ ರೇಷನ್ ಕಾರ್ಡಲ್ಲಿ ಯಾವುದೇ ತಿದ್ದುಪಡಿ ಮಾಡಲು ಬಯಸುವವರು. CSC ಕೇಂದ್ರದಲ್ಲಿ ಅಥವಾ ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರದಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಕಾಂಗ್ರೆಸ್ ಸರ್ಕಾರವು ಕರ್ನಾಟಕದಲ್ಲಿ ಜಾರಿಗೆ ಬಂದಿರುವ ಕಾರಣ […]

ಮುಂದೆ ಓದಲು ಇಲ್ಲಿ ಒತ್ತಿ >>

ಜಮೀನು ಇರುವ ಎಲ್ಲಾ ರೈತರಿಗೆ ಸರ್ಕಾರ ಹೊಸ ನಿಯಮ

ಎಲ್ಲರಿಗೂ ನಮಸ್ಕಾರ ಸರಕಾರದಿಂದ ಹೊಸದೊಂದು ನಿಯಮ ಜಾರಿ ಮಾಡಲಿದೆ ಪ್ರತಿಯೊಬ್ಬ ರೈತರು ನೋಡಲೇಬೇಕಾದ ಮಾಹಿತಿಯಾಗಿದೆ ಸ್ವಂತ ಜಮೀನು ಆಸ್ತಿ ಹೊಂದಿರುವವರಿಗೆ ಪ್ರಮುಖವಾದ ನಿಯಮ ಜಾರಿ ಮಾಡುತ್ತಿದೆ ಸ್ವಂತ ಮಾಲೀಕರಾಗಿರುವ ಪ್ರತಿಯೊಬ್ಬರಿಗೂ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರವು ಹೊಸ ಯೋಜನೆಯನ್ನು ಜಾರಿ ಮಾಡಿದೆ ಸಂಪೂರ್ಣ ಮಾಹಿತಿಯನ್ನು ಇವತ್ತಿನಲ್ಲಿ ನೋಡೋಣ ಬನ್ನಿ ಸ್ವಂತ ಆಸ್ತಿ ಹೊಂದಿರುವ ಪ್ರತಿಯೊಬ್ಬ ರೈತರಿಗೆ ಹೊಸ ನಿಯಮವನ್ನು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿದೆ ಸರ್ಕಾರವು ಭೂಮಿಗೆ ಆದರ ಸಂಖ್ಯೆ ಅಗತ್ಯ. […]

ಮುಂದೆ ಓದಲು ಇಲ್ಲಿ ಒತ್ತಿ >>
bpl-ration-card-holders

BPL Ration Card: ರೇಷನ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್,ಜೂನ್ ತಿಂಗಳಿಂದ 10 ಕೆಜಿ ಅಕ್ಕಿ ಜೊತೆ ಏನೆಲ್ಲಾ ಸಿಗತ್ತೆ ಗೊತ್ತಾ..

BPL Ration Card: ಸದ್ಯಕ್ಕೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಹುಮತದಿಂದ ಆಯ್ಕೆಯಾದ ಕಾಂಗ್ರೆಸ್ ಸರ್ಕಾರವು ಕರ್ನಾಟಕ ರಾಜ್ಯದ ಎಲ್ಲಾ ಕಾರ್ಯಗಳ ಉಸ್ತುವಾರಿಯನ್ನ ವಹಿಸಿಕೊಂಡಿದೆ ಚುನಾವಣೆಗೂ ಮೊದಲೇ ಜನರಿಗೆ ಐದು ಭರವಸೆಗಳನ್ನು ನೀಡಿತ್ತು. ಇದರಿಂದಲೇ ಪಕ್ಷ ಗೆಲುವನ್ನ ಸಾಧಿಸಲು ಸಾಧ್ಯವಾಯಿತು ಎಂಬ ಮಾತುಗಳು ಕೂಡ ಹರಿದು ಬರುತ್ತಿದ್ದವು. ಏನೇ ಆದರೂ ಕೊಟ್ಟ ಮಾತಿನಂತೆ ಅಧಿಕಾರಕ್ಕೆ ಬಂದ ತಕ್ಷಣ ತಾವು ನೀಡಿದ ಮಾತಿಗೆ ಅನುಗುಣವಾಗಿ ಒಂದೊಂದೇ ಕಾರ್ಯವನ್ನ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಫಲಗೊಳ್ಳುತ್ತಿದೆ. ಅದರಲ್ಲಿ ಪ್ರಮುಖವಾಗಿ ಬಿಪಿಎಲ್ (BPL Ration Card) ಕಾರ್ಡು […]

ಮುಂದೆ ಓದಲು ಇಲ್ಲಿ ಒತ್ತಿ >>

ನ್ಯಾಯಬೆಲೆ ಅಂಗಡಿಯಲ್ಲಿ ನಿಮಗೆ ಮೋಸವಾಗುತ್ತಿದ್ದರೆ ಈ ಸಂಖ್ಯೆಗೆ ಕರೆ ಮಾಡಿ.

ಭಾರತದಲ್ಲಿ ಹೆಚ್ಚಿನ ಜನಸಂಖ್ಯೆ ಆರ್ಥಿಕವಾಗಿ ದುರ್ಬಲವಾಗಿದೆ. ಜೀವನದಲ್ಲಿ ಅನೇಕ ರೀತಿಯ ಆರ್ಥಿಕ ಸಮಸ್ಯೆಗಳು ಈ ಜನರನ್ನು ಕಾಡುತ್ತವೆ. ದೇಶದಲ್ಲಿ ಇಂತಹ ಲಕ್ಷಾಂತರ ಜನರಿದ್ದಾರೆ, ಅವರಿಗೆ ಎರಡು ಬಾರಿ ಸರಿಯಾಗಿ ಆಹಾರವೂ ಸಿಗುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಸರ್ಕಾರವು ಈ ಬಡ ಜನರಿಗೆ ಅತ್ಯಂತ ಅಗ್ಗದ ದರದಲ್ಲಿ ಆಹಾರ ಧಾನ್ಯಗಳನ್ನು ಒದಗಿಸುತ್ತಿದೆ. ಈ ಬಡ ಜನರು ಪಡಿತರ ಅಂಗಡಿಗಳಲ್ಲಿ ಪಡೆದ ಆಹಾರ ಧಾನ್ಯಗಳನ್ನು ನೀಡಲಾಗುತ್ತಿದೆ. ಆದರೆ ಕೆಲವು ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರಿಗ ಸರಿಯಾಗಿ ಪಡಿತರ ನೀಡದೇ ಮೋಸ ಮಾಡುತ್ತಿರುವ […]

ಮುಂದೆ ಓದಲು ಇಲ್ಲಿ ಒತ್ತಿ >>
FREE-BUS

ಉಚಿತ ಬಸ್ ಯೋಜನೆಗೆ ಸಾರಿಗೆ ಇಲಾಖೆಯಿಂದ ವಿಶೇಷ ಮಾರ್ಗಸೂಚಿ ಏನೆನಿದೆ ನೋಡಿ ಇದರಲ್ಲಿ ಹೇಗೆ ಕೆಲಸ ಮಾಡುತ್ತೆ..

ಫ್ರೀ ಬಸ್ ಯೋಜನೆಗೆ ಸಾರಿಗೆ ಇಲಾಖೆಯಿಂದ ಪ್ರತ್ಯೇಕ ಮಾರ್ಗ ಸೂಚಿ……!! ಈ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆ ಮುಗಿದಿದ್ದು ಯಾವ ಪಕ್ಷದವರು ವಿಜೇತರಾದರೆ ಯಾವ ಕೆಲವೊಂದಷ್ಟು ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ಹೇಳಿದ್ದರೋ ಅದೇ ರೀತಿಯಾಗಿ ಈ ಬಾರಿ ಕಾಂಗ್ರೆಸ್ ಪಕ್ಷ ಜಯವನ್ನು ಸಾಧಿಸಿದ್ದು. ಅವರು ಜನರಿಗೆ ಐದು ಸೌಲಭ್ಯಗಳನ್ನು ಒದಗಿಸಿ ಕೊಡುತ್ತೇವೆ ಎನ್ನುವ ಭರವಸೆಯನ್ನು ನೀಡಿದ್ದರು. ಅದರಲ್ಲೂ ಈ ಐದು ಭರವಸೆಗಳು ಸಹ ಎಲ್ಲಾ ಜನರಿಗೂ ಬಹಳ ಉಪಯೋಗವಾಗುವಂತೆ ಹಾಗೂ ಅವರಿಗೆ ಅನುಕೂಲಕರವಾಗುವಂತೆ ಇದೆ ಎಂದು […]

ಮುಂದೆ ಓದಲು ಇಲ್ಲಿ ಒತ್ತಿ >>
gruha-lakshmi-yojana

ಗೃಹ ಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ 2,000 ರೂ. ಸಹಾಯಧನ : ನೋಂದಣಿಗೆ ಬೇಕಾಗುವ ದಾಖಲೆಗಳೇನು?

ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಲಿಂಗ ಸಮಾನತೆಯನ್ನು ಮುನ್ನಡೆಸುವ ಪ್ರಯತ್ನದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಗೃಹ ಲಕ್ಷ್ಮಿ ಯೋಜನೆಯನ್ನು ಪ್ರಾರಂಭಿಸಿದೆ ಎಂದು ಇತ್ತೀಚೆಗೆ ಘೋಷಿಸಲಾಯಿತು. ಮಾರ್ಚ್ 18, 2022 ರಂದು, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈ ಕಾರ್ಯಕ್ರಮವನ್ನು ಪರಿಚಯಿಸಿದರು, ಇದು ರಾಜ್ಯದ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಉದ್ದೇಶವನ್ನು ಹೊಂದಿದೆ. ಕರ್ನಾಟಕ ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಮುಖ್ಯಾಂಶಗಳು, ಉದ್ದೇಶಗಳು, ವೈಶಿಷ್ಟ್ಯಗಳು ಮತ್ತು ಪ್ರಯೋಜನಗಳು, ಅರ್ಹತಾ ಮಾನದಂಡಗಳು, ಅಗತ್ಯ ದಾಖಲೆಗಳು, ಅರ್ಜಿ ಕಾರ್ಯವಿಧಾನಗಳು ಮತ್ತು ಹೆಚ್ಚಿನವುಗಳಂತಹ ವಿವರವಾದ […]

ಮುಂದೆ ಓದಲು ಇಲ್ಲಿ ಒತ್ತಿ >>