Ashwini-Puneeth-GYM

ಅಪ್ಪು ಹಾಗೂ ಅಶ್ವಿನಿ ಅವರ ಜಿಮ್ ವರ್ಕೌಟ್ ಬಗ್ಗೆ ಹೋಲಿಸಿ ಅನುಶ್ರೀ ಹೇಳಿದ್ದೇನು? ಆಶ್ಚರ್ಯದಲ್ಲಿ ಅಭಿಮಾನಿಗಳು.

Anchor Anushree ನಟಿ ಹಾಗೂ ನಿರುಪಕಿ ಆಗಿರುವಂತಹ ಆಂಕರ್ ಅನುಶ್ರೀ(Anushree) ಅವರು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕನ್ನಡ ಚಿತ್ರರಂಗದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್(Puneeth Rajkumar) ಅವರ ದೊಡ್ಡ ಅಭಿಮಾನಿ ಆಗಿದ್ದರು. ಇದನ್ನು ಅವರು ಅಪ್ಪು(Appu) ಅವರ ಮುಂದೆ ಹಾಗೂ ಅಪ್ಪು ಅಭಿಮಾನಿಗಳ ಮುಂದೆ ಕೂಡ ಸಾಕಷ್ಟು ಬಾರಿ ಹೇಳಿ ತಾನೊಬ್ಬ ಹೆಮ್ಮೆಯ ಅಪ್ಪು ಅಭಿಮಾನಿ ಎಂಬುದನ್ನು ಸಾಬೀತುಪಡಿಸಿದ್ದರು. ಇನ್ನು ಇತ್ತೀಚಿಗಷ್ಟೇ ನಿಮಗೆಲ್ಲರಿಗೂ ತಿಳಿದಿರಬಹುದು ಅಪ್ಪು ಅವರ ಸ್ಮರಣಾರ್ಥ ಮ್ಯಾರಥಾನ್ ಓಟದ ಕಾರ್ಯಕ್ರಮವನ್ನು ಕೂಡ ಫಿಟ್ನೆಸ್ ಗಾಗಿ […]

ಮುಂದೆ ಓದಲು ಇಲ್ಲಿ ಒತ್ತಿ >>
Ragini-Dwivedi

ನಟಿ ರಾಗಿಣಿ ತನ್ನ ಜೀವನದಲ್ಲಿ ನಡೆದಿರುವ ಕಹಿ ಘಟನೆಗಳನ್ನು ನೆನಪಿಸಿಕೊಂಡು ಹೇಳಿದ್ದೇನು ಗೊತ್ತಾ? ಎಲ್ಲವೂ ಬಹಿರಂಗ.

Ragini Dwivedi ಒಂದು ಕಾಲದಲ್ಲಿ ಕನ್ನಡ ಚಿತ್ರರಂಗದಲ್ಲಿ ಪರಭಾಷೆ ನಟಿಯರು ಹೆಚ್ಚಾಗಿ ನಟಿಸುವಂತಹ ಕಾಲವೂ ಕೂಡ ಬಂದಿತ್ತು ಆ ಸಂದರ್ಭದಲ್ಲಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟವರು ನಟಿ ರಾಗಿಣಿ ದ್ವಿವೇದಿ(Ragini Dwivedi). ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್(Kiccha Sudeep) ನಟನೆಯ ವೀರಮದಕರಿ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ರಾಗಿಣಿ ಮೊದಲ ಸಿನಿಮಾದಲ್ಲಿಯೇ ದೊಡ್ಡ ಮಟ್ಟದ ಯಶಸ್ಸನ್ನು ಕಾಣುತ್ತಾರೆ. ಚಿತ್ರರಂಗ ಕೂಡ ಅವರನ್ನು ಎರಡು ಕೈಗಳನ್ನು ಅಗಲಿಸಿ ಸ್ವಾಗತವನ್ನು ಕೋರುತ್ತದೆ. ಒಂದಾದ ಮೇಲೆ ಒಂದರಂತೆ ಎಲ್ಲಾ ಸೂಪರ್ ಹಿಟ್ […]

ಮುಂದೆ ಓದಲು ಇಲ್ಲಿ ಒತ್ತಿ >>
MALLAA-KANNADA-MOVIE-SCENES

ಗ್ಲಾಮರ್ ತೋರಿಸೋದ್ರಲ್ಲಿ ರವಿ ಸರ್ ಮುಂದೆ ಯಾರೂ ಇಲ್ಲ,ಮಲ್ಲ ಚಿತ್ರದಲ್ಲಿ ನಟಿಸಿದ ಅನುಭವ ಹಂಚಿಕೊಂಡ ನಟಿ ಪ್ರಿಯಾಂಕ ಹೇಳಿದ್ದೇನು ನೋಡಿ!!

ಕನ್ನಡ ಸಿನಿಮಾರಂಗದಲ್ಲಿ ಪ್ರೇಮ ಲೋಕದ ರಾಜ ಎಂದು ಕರೆಸಿಕೊಂಡವರು ಕ್ರೇಜಿಸ್ಟಾರ್ ರವಿಚಂದ್ರನ್. ಹೌದು ಅವರ ಸಿನಿಮಾಗಳು ಎಂದ ಮೇಲೆ ರೋಮ್ಯಾಂಟಿಕ್ ದೃಶ್ಯಗಳು ಇರಲೇ ಬೇಕು. ಆಗಿದ್ದರೆ ಮಾತ್ರ ಅದು ರವಿಚಂದ್ರನ್ ಅವರ ಸಿನಿಮಾಗಳು ಎಂದೇನಿಸಿಕೊಳ್ಳುತ್ತದೆ. ಅದಲ್ಲದೇ ರವಿಚಂದ್ರನ್ ಅವರ ಸಿನಿಮಾಗಳಲ್ಲಿ ಹಾಡುಗಳು ಹಾಗೂ ತೆರೆ ಮೇಲೆ ನಾಯಕಿಯರನ್ನು ತೋರಿಸುವ ಪರಿ ಸ್ವಲ್ಪ ಭಿನ್ನವೇ. ಅದಲ್ಲದೇ ಆ ಕಾಲಕ್ಕೆ ಇವರು ಪರಭಾಷೆಯ ನಟ ನಟಿಯರನ್ನು ಕರೆದುಕೊಂಡು ಬಂದು ತಮ್ಮ ಸಿನಿಮಾಗಳಲ್ಲಿ ನಟಿಸಲು ಅವಕಾಶ ನೀಡುತ್ತಿದ್ದರು. ರವಿಚಂದ್ರನ್ ಅವರ ಮಲ್ಲ […]

ಮುಂದೆ ಓದಲು ಇಲ್ಲಿ ಒತ್ತಿ >>
love-crime

ಮದುವೆಯಾಗಿ ಮೂರು ಮಕ್ಕಳಿದ್ದರೂ, ತೀರದ ಕಾ-ಮ ದಾಹ! ಹರೆಯದ ಯುವಕನ ಜೊತೆ ಪ್ರತಿದಿನ ಬೇಲಿ ಹಾರುತ್ತಿದ್ದ ಆಂಟಿ! ಮದುವೆ ಆಗೋಣ ಎಂದ ಯುವಕನಿಗೆ ಆಂಟಿ ಹೇಳಿದ್ದೇನು ನೋಡಿ!!

ಯಾವುದೇ ಸಂಬಂಧವಿರಲಿ, ಆ ಸಂಬಂಧದಲ್ಲಿ ಪ್ರೀತಿ, ವಿಶ್ವಾಸ ಹಾಗೂ ನಂಬಿಕೆ ಎನ್ನುವುದು ಗಟ್ಟಿಯಾಗಿರಬೇಕು. ಆಗಿದ್ದಾಗ ಮಾತ್ರ ಸಂಬಂಧವು ಜೀವಂತಿಕೆಯಿಂದ ಕೂಡಿರಲು ಸಾಧ್ಯ. ಇತ್ತೀಚೆಗಿನ ದಿನಗಳಲ್ಲಿ ಗಂಡ ಹೆಂಡತಿ ಸಂಬಂಧಗಳಲ್ಲಿ ಮೂರನೇ ವ್ಯಕ್ತಿಯ ಪ್ರವೇಶವು ಸರ್ವೇ ಸಾಮಾನ್ಯವಾಗಿದೆ. ಹೀಗಾಗಿ ಹೆಚ್ಚಿನ ಸಂಬಂಧಗಳಲ್ಲಿ ಬಿ-ರುಕುಗಳು ಕಾಣಿಸಿಕೊಂಡು ಕೆ-ಟ್ಟ ಘಟನೆಗಳಿಗೆ ದಾರಿ ಮಾಡಿಕೊಡುತ್ತಿದೆ. ಇಲ್ಲೊಬ್ಬ ವ್ಯಕ್ತಿಯೂ ಮದುವೆ ಪ್ರಸ್ತಾಪ ಮಾಡಿದ್ದು, ಮೂರು ಮಕ್ಕಳು ಇರುವ ಕಾರಣಕ್ಕೆ ಆಕೆಯು ನಿರಾಕರಿಸಿದ್ದಳು. ಮುಂದೆ ಆಗಿದ್ದೆ ದು-ರಂತ ಎಂದರೆ ನಿಜಕ್ಕೂ ಅಚ್ಚರಿಯಾಗುತ್ತದೆ. ಮದುವೆಯಾದ ಮಹಿಳೆಯ ಜೊತೆಗೆ […]

ಮುಂದೆ ಓದಲು ಇಲ್ಲಿ ಒತ್ತಿ >>
ISHWARYA-BACHCCHN

ಐಶ್ವರ್ಯ ರೈ,ಅಭಿಷೇಕ್ ಬಚ್ಚನ್ ಮೊದಲ ರಾತ್ರಿಯಂದು ಮಂಚ ಮುರಿದು ಹೋಗಿತ್ತಂತೆ! ಫಸ್ಟ್ ನೈಟ್ ದಿನ ಮಂಚ ಮುರಿದ ಸುದ್ದಿ ಹೊರಹಾಕಿದ ನಟ ಅಭಿಷೇಕ್ ಬಚ್ಚನ್ ಹೇಳಿದ್ದೇನು ನೋಡಿ!!

ಬಾಲಿವುಡ್ ನ ಸ್ಟಾರ್ ಕಪಲ್ ಐಶ್ವರ್ಯ ರೈ ಬಚ್ಚನ್ ಹಾಗೂ ಅಭಿಷೇಕ್ ಬಚ್ಚನ್ ಇವರಿಗೆ ಒಬ್ಬಳು ಮುದ್ದಾದ ಹೆಣ್ಣು ಮಗು ಕೂಡ ಇದ್ದು, ಯಾವುದೇ ಗಾಸಿಪ್ ಇಲ್ಲದೆ ಸಾಕಷ್ಟು ವರ್ಷಗಳಿಂದ ಜೊತೆಯಾಗಿರುವ ಮುದ್ದಾದ ಜೋಡಿ ಇದು. ಬಾಲಿವುಡ್ ಮಾತ್ರವಲ್ಲದೇ ದೇಶಾದ್ಯಂತ ಅತಿ ಹೆಚ್ಚು ಅಭಿಮಾನಿಗಳನ್ನ ಗಳಿಸಿಕೊಂಡಿದ್ದಾರೆ ನಟಿ ಐಶ್ವರ್ಯ ರೈ ಬಚ್ಚನ್. ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿರುವ ಐಶ್ವರ್ಯ ರೈ ಬಚ್ಚನ್ ಈಗಲೂ ಅಲ್ಲೊಂದು ಇಲ್ಲೊಂದು ಸಿನಿಮಾಗಳಲ್ಲಿ ಅಭಿನಯಿಸುತ್ತಾರೆ. ಐಶ್ವರ್ಯ ರೈ ಅವರು ಅಭಿಷೇಕ್ ಬಚ್ಚನ್ ಅವರನ್ನು ವಿವಾಹವಾಗಿ […]

ಮುಂದೆ ಓದಲು ಇಲ್ಲಿ ಒತ್ತಿ >>
vinay-guruji

ವಿನಯ್ ಗುರೂಜಿ ಒಬ್ಬ ಸಲಿಂ-ಗ ಕಾಮಿ ಅವನಿಗೆ ಎಲ್ಲಾ ಶೋಕಿ ಇದೆ! ವಿನಯ್ ಗುರೂಜಿ ಬಗ್ಗೆ ಅವರ ಸಂಬಂಧಿ ಹೇಳಿದ್ದೇನು ನೀವೇ ನೋಡಿ ವಿಡಿಯೋ!..

ಸದ್ಯ ಎಲ್ಲಿ ನೋಡಿದರೂ ಇತ್ತೀಚೆಗೆ ಒಬ್ಬ ವ್ಯಕ್ತಿ ತಾನು ದೇವರು ತಾನು ದೇವರ ಮಗ ಎಂದು ಹೇಳಿಕೊಂಡು ಜನರನ್ನು ನಂಬಿಸುವುದು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಈ ರೀತಿ ಅದೆಷ್ಟೋ ಜನರು ಗುರೂಜಿಗಳಾಗಿ ಜನರು ಅವರನ್ನು ದೇವರೆಂದು ಪೂಜಿಸುತ್ತಾರೆ. ಕೆಲವರು ತಮ್ಮನ್ನು ದೇವರ ಸೇವೆಗೆ ಅರ್ಪಿಸಿ ನಂತರ ಜನರ ಸೇವೆಯಲ್ಲಿ ನಿರತರಾಗಿದ್ದರೆ, ಇನ್ನು ಕೆಲವರು ದೇವರ ಹೆಸರಿನಲ್ಲಿ ಮೋ-ಸ ಮಾಡುವುದನ್ನು ಸಹ ನಾವು ಕೇಳಿದ್ದೇವೆ. ಸದ್ಯ ಸೋಷಿಯಲ್ ಮಿಡಿಯಾದಲ್ಲಿ ಇತ್ತೀಚೆಗೆ ಬಹಳ ಸದ್ದು ಮಾಡಿದ ಹೆಸರು ಎಂದರೆ ಅದು […]

ಮುಂದೆ ಓದಲು ಇಲ್ಲಿ ಒತ್ತಿ >>
sudeep-in-politics

ರಾಜಕೀಯ ಎಂಟ್ರಿ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು ಗೊತ್ತಾ?.. ನೋಡಿ ವಿಡಿಯೋ

ಸಿನಿಮಾರಂಗದಲ್ಲಿ ಕೆಲವು ವರ್ಷಗಳ ಕಾಲ ಮಿಂಚಿದ ಮೇಲೆ ಸಹಜವಾಗಿ ಕೆಲವು ಸ್ಟಾರ್ ನಟ ನಟಿಯರು ರಾಜಕೀಯ ಪ್ರವೇಶ ಮಾಡುತ್ತಾರೆ. ಇನ್ನು ಕೆಲವರು ಸಿನಿಮಾರಂಗದಲ್ಲಿ ಗೆದ್ದಿದ್ದರು ಸಹ ರಾಜಕೀಯದಲ್ಲಿ ಸೋತು ಸುಮ್ಮನಾಗುತ್ತಾರೆ. ಆದರೆ ಕೆಲವರು ಸಿನಿಮಾರಂಗದ ಜೊತೆಗೆ ರಾಜಕೀಯ ಕ್ಷೇತ್ರದಲ್ಲಿ ಸಹ ಯಶಸ್ಸು ಕಾಣುತ್ತಾರೆ. ಇನ್ನು ಸಿನಿಮಾರಂಗದ ದೊಡ್ಡ ದೊಡ್ಡ ನಟರಾದ ಜಗ್ಗೇಶ್, ನಟಿ ರಮ್ಯಾ ಹೀಗೆ ಹಲವರು ಮಂದಿ ಸಿನಿಮಾರಂಗದಿಂದ ರಾಜಕೀಯ ಪ್ರವೇಶ ಮಾಡಿದ್ದಾರೆ. ಇನ್ನು ಇದೀಗ ಇದೆ ಸಾಲಿನಲ್ಲಿ ಮತ್ತೊಂದು ಹೆಸರು ಕೇಳಿಬರುತ್ತಿದೆ. ಹೌದು ಕಳೆದ […]

ಮುಂದೆ ಓದಲು ಇಲ್ಲಿ ಒತ್ತಿ >>
kangana-ranaut-SPEAK

ಸ್ಟಾರ್ ನಟರು ಬೆಡ್ ರೂಮ್ ಗೆ ಕರೆದು ಏನೇ ಮಾಡಿದರೂ ನಾವು ಮಾಡಿಸಿಕೊಳ್ಳಬೇಕು ಎಂದ ನಟಿ ಕಂಗನಾ ರಾಣಾವತ್! ಬಾಲಿವುಡ್ ನಟರ ಬಗ್ಗೆ ನಟರ ಬಗ್ಗೆ ಕಂಗನಾ ಹೇಳಿದ್ದೇನು ನೋಡಿ!!

ಬಾಲಿವುಡ್ ನಟಿ ಕಂಗನಾ ರಣಾವತ್ ಒಂದಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಸೈಲೆಂಟ್ ಆಗಿದ್ದ ಕಂಗನಾ ಮತ್ತೆ ಎಮರ್ಜನ್ಸಿ ವಿಚಾರಕ್ಕೆ ಸುದ್ದಿಯಲ್ಲಿದ್ದರು. ಕಂಗನಾ ಸದ್ಯ ಎಮರ್ಜೆನ್ಸಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ನಟಿ ಕಂಗನಾ ಕಾಸ್ಟಿಂಗ್ ಕೌಚ್ ಬಗ್ಗೆ ಮಾತನಾಡಿದ್ದಾರೆ. ಈಗಾಗಲೇ ಸಾಕಷ್ಟು ನಟಿಯರು ಕಾಸ್ಟಿಂಗ್ ಕೌಚ್ ಬಗ್ಗೆ ಮಾತನಾಡಿ ತಮ್ಮ ಅನುಭವವನ್ನು ಬಿಚ್ಚಿಟ್ಟಿದ್ದರು. ಆದರೆ ನಟಿ ಕಂಗನಾ ತನ್ನ ಅನುಭವವನ್ನು ಬಿಟ್ಟಿಡುವ ಮೂಲಕ ಸುದ್ದಿಯಾಗಿದ್ದಾರೆ. ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಟ್ವೀಟ್ ನಲ್ಲಿ […]

ಮುಂದೆ ಓದಲು ಇಲ್ಲಿ ಒತ್ತಿ >>
actress-yamuna-caught

ಬೆಂಗಳೂರು ಹೈಟೆಕ್ ವೇ-ಶ್ಯಾವಾಟಿಕೆಯಲ್ಲಿ ನಟಿ ಯಮುನಾ ! ಜೀವನದಲ್ಲಿ ಎದುರಾದ ಕಷ್ಟಗಳನ್ನು ಎದುರಿಸಿ ಗೆದ್ದ ನಟಿ ಹೇಳಿದ್ದೇನು ನೋಡಿ!!

ಸಿನಿಮಾರಂಗ ಎಂದ ಮೇಲೆ ನಟ ನಟಿಯರ ಬದುಕು ಸಾಮಾನ್ಯರ ಬದುಕಿನಂತೆ ಇರುವುದಿಲ್ಲ. ಇಲ್ಲಿ ಗೊತ್ತೋ ಗೊತ್ತಿಲ್ಲದೇನೋ ಒಂದಷ್ಟು ಆರೋಪಗಳು ಕೇಳಿ ಬರುತ್ತವೆ. ಆ ಆರೋಪ ಗಳನ್ನೆಲ್ಲವನ್ನು ಎದುರಿಸಿ ಮತ್ತೆ ಈ ಬಣ್ಣದ ಬದುಕಿನಲ್ಲಿ ಬದುಕಬೇಕಾಗುತ್ತದೆ. ಈ ವಿಚಾರದಲ್ಲಿ ಬಂದರೆ ನಟಿ ಯಮುನಾರವರ ಬದುಕಿನಲ್ಲಿ ಆರೋಪಗಳಿಗೆ ಗುರಿಯಾಗಬೇಕಾಗಿತ್ತು. ಹೌದು, ಯಮುನಾ ಕನ್ನಡ ತಮಿಳು, ತೆಲಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದವರು. ಯಮುನಾ 1991 ರಲ್ಲಿ ತೆರೆಕಂಡ ಶಿವರಾಜಕುಮಾರ್ ಅಭಿನಯದ ಮೋಡದ ಮರೆಯಲ್ಲಿ ಚಿತ್ರದ ಮೂಲಕ ಬಣ್ಣದ ಬದುಕಿಗೆ ಎಂಟ್ರಿ […]

ಮುಂದೆ ಓದಲು ಇಲ್ಲಿ ಒತ್ತಿ >>
nivedita-mother

ನನ್ನ ತಾಯಿಗೆ ಕಳ್ಳರ ಭಯವಿತ್ತು,ಫ್ರೀಡಂ ಸಿಗಲಿ ಅಂತಾ ಮದುವೆಯಾದೆ ಎಂದ ನಿವೇದಿತಾ ಗೌಡ! ಶಾಕಿಂಗ್ ಹೇಳಿಕೆ ನೀಡಿ ಹೇಳಿದ್ದೇನು ನೋಡಿ!!

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಗಿಚ್ಚಿ ಗಿಲಿ ಗಿಲಿ ಸೀಸನ್ 2 ನಲ್ಲಿಯೂ ಕೂಡ ನಿವೇದಿತಾ ಗೌಡ ಭಾಗವಹಿಸುತ್ತಿದ್ದಾರೆ. ಗಿಚ್ಚಿ ಗಿಲಿ ಗಿಲಿ ಸೀಸನ್ ಒಂದರ ರನ್ನರ್ ಅಪ್ ಆಗಿದ್ದರು ನಿವೇದಿತ ಗೌಡ. ನಿವೇದಿತಾ ಗೌಡ ಹಾಗೂ ಅವರ ಪತಿ ಚಂದನ್ ಶೆಟ್ಟಿ ಮೂರನೇ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದು, ಕಲರ್ಸ್ ಕನ್ನಡ ಗಿಚ್ಚಿ ಗಿಲಿ ಗಿಲಿ ಸೀಸನ್ 2 ಕಾರ್ಯಕ್ರಮದ ವೇದಿಕೆಯಲ್ಲಿ. ಚಂದನ್ ಶೆಟ್ಟಿ ತನ್ನ ಪ್ರೀತಿಯ ಪತ್ನಿ ನಿವೇದಿತಾ ಗೌಡ ಅವರಿಗೆ ತಮ್ಮ ಮದುವೆ ವಾರ್ಷಿಕೋತ್ಸವದಂದು ಸರ್ಪ್ರೈಸ್ […]

ಮುಂದೆ ಓದಲು ಇಲ್ಲಿ ಒತ್ತಿ >>