WOMEN-RIGHTS-IN-PROPERTY

ಹೆಣ್ಣು ಮಕ್ಕಳಿಗೆ ಆಸ್ತಿಯಲ್ಲಿ ಎಷ್ಟು ಪಾಲು ಬರುತ್ತದೆ. ಇದೀಗ ಹೊಸ ನಿಯಮ ತಂದ ಸರ್ಕಾರ ಆಸ್ತಿ ಹಕ್ಕು..

ಎಲ್ಲರಿಗೂ ನಮಸ್ಕಾರ ಸ್ನೇಹಿತರೇ ನಾವು ಆಸ್ತಿಯಲ್ಲಿ ಸಾಮಾನ್ಯವಾಗಿ ಗಂಡು ಮಕ್ಕಳಿಗೆ ಹೋಗುವಾಗ ಅದನ್ನು ಕಂಡಿದ್ದೇವೆ , ಆದರೆ ನಮ್ಮ ಮುಂದೆ ಕೋರ್ಟ್ ಮೆಟ್ಟಿಲನ್ನು ಹೆಣ್ಣು ಮಕ್ಕಳು ಕೂಡ ಆಸ್ತಿಯ ಸಂಬಂಧ ವಿಷಯಕ್ಕಾಗಿ ಮೊರೆ ಹೋಗಿದ್ದಾರೆ. ಅವರಿಗೂ ತಮ್ಮ ಹಕ್ಕಿನ ಪಾಲನ್ನು ಕೇಳಲು ತಂದೆಯವರ ಹತ್ತಿರ ಹೋದಾಗ ತಮ್ಮ ಅಣ್ಣನಿಂದ ಅಥವಾ ತಮ್ಮನಿಂದ ವಿರುದ್ಧವನ್ನು ಎದುರಿಸಬಹುದು ಆದರೆ ಕೋರ್ಟ್ ನಲ್ಲಿ ಮಾತ್ರ ಎಲ್ಲಾ ಸುಗಮವಾಗಿ ಸಾಗುತ್ತದೆ. ಭೂಮಿಯ ಬೆಲೆ ಹೆಚ್ಚಾದಂತೆ ಹಾಗೂ ಹೆಣ್ಣು ಮಕ್ಕಳಿಗೆ ಕಾನೂನಿನ ಅರಿವು ಬಂದಂತೆ […]

ಮುಂದೆ ಓದಲು ಇಲ್ಲಿ ಒತ್ತಿ >>
RATION-CARD-DETAILS

ಸುಳ್ಳು ಮಾಹಿತಿ ನೀಡಿ `ರೇಷನ್ ಕಾರ್ಡ್’ ಪಡೆದವರು ಕೂಡಲೇ ವಾಪಸ್ ನೀಡಿ! ಇಲ್ಲದಿದ್ದರೆ ದಂಡಕ್ಕೆ ಸಿದ್ಧರಾಗಿ

ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಪಡಿತರ ಚೀಟಿಗಳನ್ನು ಪಡೆದವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ಕೇಂದ್ರ ಸರ್ಕಾರ ಈಗಾಗಲೇ ಅನೇಕ ಬಾರಿ ಅನರ್ಹ ಪಡಿತರ ಚೀಟಿದಾರರಿಗೆ ಎಚ್ಚರಿಕೆ ನೀಡಿದ್ದರೂ. ರೇಷನ್ ಕಾರ್ಡ್ ಹಿಂದಿರಿಗಿಸದವರಿಗೆ ದಂಡ ವಿಧಿಸಲು ಮುಂದಾಗಿದೆ. ಪಡಿತರ ಚೀಟಿ ಪಡೆಯಲು ಅನರ್ಹರಿದ್ದರೂ ಆಹಾರ ಇಲಾಖೆಗೆ ತಪ್ಪು ಮಾಹಿತಿ ನೀಡಿ ಕಾರ್ಡ್ ಪಡೆದು ಉಚಿತವಾಗಿ ಅಕ್ಕಿ, ಗೋಧಿ, ರಾಗಿ ಸೇರಿದಂತೆ ಇನ್ನಿತರ ಪದಾರ್ಥಗಳನ್ನು ಪಡೆದು ದುರುಪಯೋಗಪಡಿಸಿಕೊಂಡಿದ್ದಾರೆ. ಹಿನ್ನೆಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ ನಿಯಮಗಳನ್ವಯ ನೋಟಿಸ್ ನೀಡಲಾಗಿದ್ದು, […]

ಮುಂದೆ ಓದಲು ಇಲ್ಲಿ ಒತ್ತಿ >>
ಮದುವೆ

ಹೆಣ್ಣು ಮಕ್ಕಳಿಗೆ ಯಾವ ವಯಸ್ಸಿನಲ್ಲಿ ಮದುವೆ ಮಾಡಿದರೆ ಸರಿ?? ಆ ಒಂದು ವಯಸ್ಸಿಗಿಂತ ಮುಂಚೆ ಮದುವೆಯಾದರೆ ಏನಾಗುತ್ತೆ?

“ಮದುವೆ ” ತುಂಬಾ ಕುತೂಹಲ , ಸಂತೋಷ, ಹೊಸ ಕನಸುಗಳು, ಹೊಸ ಆಸೆಗಳು, ಹೊಸ ಉದ್ದೇಶ ಗಳು, ಹೊಸ ಸಂಭ್ರಮ ಒಂದು ಹೊಸ ಜೀವನದ ಮೊದಲನೇ ದಿನ. ಈ ಮದುವೆ ಅನ್ನೋ ಸಂಭ್ರಮ,ಸಂಬಂಧಗಳು,ಸಂತೋಷ ಸಮಯಕ್ಕೆ ಅನುಸಾರವಾಗಿ ಹೆಚ್ಚುತ್ತ ಹೋಗಬೇಕಾದರೆ ನಮ್ಮ ಜೊತೆ ಇರು ಸಂಗಾತಿ ಕೂಡ ಆ ಪ್ರತಿ ಹೆಜ್ಜೆಯಲ್ಲೂ ಹೆಜ್ಜೆ ಹಾಕಿ ನಡಿಯೋ , ಪ್ರತಿಯೊಂದು ಅರ್ಥೈಸಿಕೊಂಡು,ಅನುಸರಿಸಿಕೊಂಡು ಹೋಗುವ ಹಾಗಿರಬೇಕು ಇಷ್ಟಿದ್ರೆ ಸಾಕು ಲೈಫ್ ಸ್ಮೂತ್ ಆಗಿ ಹೋಗ್ತಾ ಇರುತ್ತೆ ಅಲ್ವಾ??! Yes, ಅದಕ್ಕಾಗಿ ನಾನ್ […]

ಮುಂದೆ ಓದಲು ಇಲ್ಲಿ ಒತ್ತಿ >>
bike-scheme

ಸರ್ಕಾರದಿಂದ ದ್ವಿಚಕ್ರ ವಾಹನಗಳ ಉಚಿತ ವಿತರಣೆ ಆಸಕ್ತರು ಅರ್ಜಿಹಾಕಿ

Two Wheeler Bike Scheme: ದ್ವಿಚಕ್ರ ವಾಹನಗಳಿಗೆ ಹಾಗೂ ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇದೀಗ ಸಿಹಿ ಸುದ್ದಿ ಕೇಳಿ ಬಂದಿದೆ ಸಮಾಜ ಕಲ್ಯಾಣ ಇಲಾಖೆಯಿಂದ ಇತ್ತೀಚಿಗೆ ನಡೆದ ಕಾರ್ಯಕ್ರಮದ ಸಮಯದಲ್ಲಿ ದ್ವಿಚಕ್ರ ವಾಹನಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅವುಗಳನ್ನ ವಿತರಣೆ ಮಾಡುವ ಕಾರ್ಯಕ್ರಮವನ್ನು ಪ್ರಾರಂಭ ಮಾಡಲಾಯಿತು. ಇದೆ ಮಾರ್ಚ್ 9ನೇ ತಾರೀಕಿನಂದು ಹಮ್ಮಿಕೊಳ್ಳಲಾದ ಸಮಾಜ ಕಲ್ಯಾಣ ಇಲಾಖೆಯ ಕಾರ್ಯಕ್ರಮದಲ್ಲಿ ಗಂಗಾ ಕಲ್ಯಾಣ ಯೋಜನೆಯ ಕಾರ್ಯಕ್ರಮವನ್ನು e- RUPI ಮುಖಾಂತರ ಅನುಷ್ಠಾನಕ್ಕೆ ತರಲಾಯಿತು […]

ಮುಂದೆ ಓದಲು ಇಲ್ಲಿ ಒತ್ತಿ >>
Jobs-in-grama-panchayath

ಪಂಚಾಯತ್ ಅಧಿಕಾರಿ ಹುದ್ದೆ ನೇಮಕಾತಿಗೆ ಅಧಿಸೂಚನೆ : ಖಾಲಿ ಇರುವ 5396 ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

5396 ಪಂಚಾಯತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರ ಬಿದ್ದಿದೆ. ಇದರ ಪ್ರಕಾರ ಕಿರಿಯ ಸಹಾಯಕ 3099 ಹುದ್ದೆ ಮತ್ತು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ 2297 ಹುದ್ದೆಗಳ ಆಯ್ಕೆಗಾಗಿ ಆಹ್ವಾನಿಸಲಾಗಿದೆ. ಕಳೆದ ತಿಂಗಳು 24.2.2023 ರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ಆಗಿದ್ದು 27.03.2023 ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕ ಆಗಿದೆ. ಕರ್ನಾಟಕದಾದ್ಯಂತ ಇರುವ ಎಲ್ಲಾ ಮಹಿಳಾ ಹಾಗೂ ಪುರುಷ ಆಸಕ್ತ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಧಿಸೂಚನೆಯ […]

ಮುಂದೆ ಓದಲು ಇಲ್ಲಿ ಒತ್ತಿ >>
6-kg

Ration: ಫೆಬ್ರವರಿ 1 ರಿಂದ ರೇಷನ್ ನಲ್ಲಿ ಬಾರಿ ದೊಡ್ಡ ಬದಲಾವಣೆ.

The state government has given good news to the BPL family: ಬಿಪಿಎಲ್‌ ಪಡಿತರದಾರರಿಗೆ (State govt) ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಫಲಾನುಭವಿಗಳಿಗೆ ಈವರೆಗೆ ವಿತರಿಸುತ್ತಿದ್ದ 5 ಕೆಜಿ ಜೊತೆಗೆ 1 ಕೆಜಿ ಹೆಚ್ಚುವರಿಯಾಗಿ ಅಕ್ಕಿ ವಿತರಣೆಗೆ (State govt) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಆದ್ಯತಾ ಪಡಿತರ ಚೀಟಿಗಳ ಬಿಪಿಎಲ್‌ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ತಲಾ 5 ಕೆಜಿ ಅಕ್ಕಿ ವಿತರಿಸಲಾಗುತ್ತಿತ್ತು. ಈಗ 1 ಕೆಜಿ ಹೆಚ್ಚುವರಿ ಸೇರಿದಂತೆ […]

ಮುಂದೆ ಓದಲು ಇಲ್ಲಿ ಒತ್ತಿ >>
govt-free-schemes

ಎಲ್ಲಾ ಮಹಿಳೆಯರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಡು ಬಂಪರ್ ಕೊಡುಗೆ ಘೋಷಣೆ 18 ವರ್ಷ ಮೇಲ್ಪಟ್ಟವರು ತಪ್ಪದೆ ನೋಡಿ.

ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಯ್ಯ ಅವರು ರಾಜ್ಯದಾದ್ಯಂತ ಇರುವ ಎಲ್ಲಾ ಮಹಿಳೆಯರಿಗಾಗಿ ಹೊಸ ಯೋಜನೆಯನ್ನು ಘೋಷಣೆ ಮಾಡಲಿದ್ದಾರೆ ಪ್ರತಿಯೊಬ್ಬ ಬಡ ಕುಟುಂಬದ ಮಹಿಳೆಯರು ಈ ಎಲ್ಲಾ ಯೋಜನೆಗಳನ್ನು ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ. ಹೊಸ ಯೋಜನೆಗಳು ಏನು ಅಂತ ಕಂಪ್ಲೀಟ್ ಆಗಿ ನೋಡೋಣ ಬನ್ನಿ. ಸಾಮರ್ಥ್ಯ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಲೋಕಾರ್ಪಣೆ ಮಾಡಿದ್ದರು ಏಪ್ರಿಲ್ ತಿಂಗಳಿನಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿನಯ ಸ್ವಸಹಾಯ ಗುಂಪುಗಳ ಕಾರ್ಯ ಚಟುವಟಿಕೆಗಳಿಗೆ ಚಲಾವಣೆ ಕೊಡಲಾಗುವುದು ಎಂದು ಹೇಳಿದ್ದರು 500 ಕೋಟಿಗಳನ್ನು 50,000 ಸ್ವಸಹಾಯ […]

ಮುಂದೆ ಓದಲು ಇಲ್ಲಿ ಒತ್ತಿ >>
Colgate-Scholarship

PUC ಪಾಸಾದ ವಿದ್ಯಾರ್ಥಿಗಳಿಗೆ 30 ಸಾವಿರ ವಿದ್ಯಾರ್ಥಿ ವೇತನ ಸಿಗುತ್ತೆ,ಆಸಕ್ತರು ಅರ್ಜಿಹಾಕಿ

Colgate Scholarship: ಈ ಲೇಖನದಲ್ಲಿ ಖಾಸಗಿ ಸಂಸ್ಥೆ ಆಯೋಜಿಸಿರುವಂತಹ ಕೋಲ್ಗೆಟ್ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಳ್ಳಲಾಗುವುದು. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಹೇಗೆ ಸಲ್ಲಿಸುವುದು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಯಾವ ದಾಖಲೆಗಳು ಬೇಕಾಗುತ್ತವೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಕೀಪ್ ಇಂಡಿಯಾ ಸ್ಟೈಲಿಂಗ್ ಫೌಂಡೇಶನ್ ವತಿಯಿಂದ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಅರ್ಹ ವಿದ್ಯಾರ್ಥಿಗಳಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ತನ್ನ ಕನಸುಗಳನ್ನು […]

ಮುಂದೆ ಓದಲು ಇಲ್ಲಿ ಒತ್ತಿ >>
sbi-investment-earning

ಎಸ್ ಬಿ ಐ ಬ್ಯಾಂಕ್ ನಲ್ಲಿ 5 ಲಕ್ಷ ಹೂಡಿಕೆ ಮಾಡಿ ಪ್ರತಿ ತಿಂಗಳು 70000 ಲಾಭಗಳಿಸಿ.

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ sbi ನಲ್ಲಿ 5 ಲಕ್ಷ ಹೂಡಿಕೆ ಮಾಡಿ ಗಳಿಸಿ ತಿಂಗಳಿಗೆ 70000 ಮನುಷ್ಯನಿಗೆ ಎಷ್ಟು ಹಣವಿದ್ದರೂ ಸಾಕಾಗುವುದಿಲ್ಲ ಒಂದಲ್ಲ ಒಂದು ಅವಶ್ಯಕತೆಗಳಿಗೆ ಹಣ ಬೇಕಾಗುತ್ತದೆ ಅದಲ್ಲದೆ ಬೆಲೆ ಏರಿಕೆ ಮಿತಿಮೀರಿರುವ ಕಾಲಘಟ್ಟದಲ್ಲಿ ಎಷ್ಟು ಹಣ ಗಳಿಸಿದರು ಉಳಿತಾಯ ಮಾಡುವುದು ಕಷ್ಟವೆಂಬ ಪರಿಸ್ಥಿತಿ ಇದೆ. ಅದೇ ರೀತಿ ಸಣ್ಣ ಪುಟ್ಟ ಉದ್ಯಮಿಗಳನ್ನು ಸ್ಥಾಪಿಸಿ ಉತ್ತಮ ಆದಾಯ ಗಳಿಸುವುದು ಸುಲಭವಲ್ಲ ಆದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಬ್ರಾಂಚ್ ಯೋಜನೆಯಲ್ಲಿ ಹೂಡಿಕೆ ಮಾಡಿದರೆ ಬರೋಬ್ಬರಿ […]

ಮುಂದೆ ಓದಲು ಇಲ್ಲಿ ಒತ್ತಿ >>
NEW-RATION-CARDS

ಬಿಪಿಎಲ್ ಕಾಡ್೯ ಇಲ್ಲದವರು ತಪ್ಪದೇ ಈಗಲೇ ನೋಡಿ,24 ಗಂಟೆಯಲ್ಲಿ ರೇಷನ್ ಕಾಡ್೯.

ಇನ್ಮುಂದೆ ಸರತಿ ಸಾಲಿನಲ್ಲಿ ನಿಂತು ಹೆಸರನ್ನು ದಾಖಲಿಸಿ ಫೋಟೋ ಹಚ್ಚಿಸಿ ಕಾಯಬೇಕೆಂದಿಲ್ಲ ಈಗ 24 ಗಂಟೆಗಳಲ್ಲಿ ರೇಷನ್ ಕಾರ್ಡ್ ನೀಡಲಾಗುತ್ತದೆ. ಹೌದು ರಾಜ್ಯದ ಜನರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ. ಇದೀಗ, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನ್ಯಾಯ ಬೆಲೆ ಅಂಗಡಿಗಳ ಮಂಜೂರಾತಿಯಲ್ಲಿ ಶೇಕಡ 24.1 ರಷ್ಟು ಮೀಸಲಾತಿ ಕಲ್ಪಿಸಲು ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿ ಶಿಫಾರಸು ಮಾಡಲಾಗಿದೆ. ಇನ್ನು […]

ಮುಂದೆ ಓದಲು ಇಲ್ಲಿ ಒತ್ತಿ >>