Labour-Card

ಲೇಬರ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್ 15 ಲಕ್ಷದವರೆಗೆ ಸರ್ಕಾರದಿಂದ ಸಾಲ ಸೌಲಭ್ಯ

Labour Card Card Holder: ಇದೀಗ ಕಾರ್ಮಿಕರ ಕಾರ್ಡ್ ಹೊಂದಿರುವವರಿಗೆ ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ ಧನ ಸಹಾಯ ನೀಡಲಾಗುತ್ತಿದೆ ಕಾರ್ಮಿಕ ಕಾರ್ಡ್ ಹೊಂದಿರುವ ಕಾರ್ಮಿಕರು ಒಂದು ವೇಳೆ ಮನೆ ಇಲ್ಲದಿದ್ದರೆ ಹೊಸ ಮನೆ ನಿರ್ಮಿಸಿಕೊಳ್ಳಲು ಅಥವಾ ಹಳೆಯ ಮನೆಯ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಲು ಸರ್ಕಾರ ಮತ್ತು ಕಾರ್ಮಿಕ ಇಲಾಖೆಯ ವತಿಯಿಂದ ಧನ ಸಹಾಯ ಸಿಗಲಿದೆ. ಹಾಗಾದರೆ ಕಾರ್ಮಿಕ ಕಾರ್ಡ್ ಹೊಂದಿದ್ದವರಿಗೆ ಮನೆ ನಿರ್ಮಾಣಕ್ಕೆ ಹಾಗೂ ಮನೆಯ ದುರಸ್ತಿಗೆ ಸರ್ಕಾರದಿಂದ ಸಿಗುವ ಹಣ ಎಷ್ಟು ಯಾವ ಯಾವ ದಾಖಲಾತಿಗಳನ್ನು […]

ಮುಂದೆ ಓದಲು ಇಲ್ಲಿ ಒತ್ತಿ >>
gas-subsidy-money

ಕೇಂದ್ರ ಸರ್ಕಾರದಿಂದ ಗ್ಯಾಸ್ ಸಬ್ಸಿಡಿ ಹಣ ₹ 200/- ಬಿಡುಗಡೆಯಾಗಿದೆ.! ಸಬ್ಸಿಡಿ ಹಣ ಜಮೆ ಆಗಿದಿಯೋ ಇಲ್ಲವೋ ನಿಮ್ಮ ಮೊಬೈಲ್ ಮೂಲಕವೇ ಚೆಕ್ ಮಾಡುವ ವಿಧಾನ ಇಲ್ಲಿದೆ ನೋಡಿ

ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿರುವುದರಿಂದ ಬಡವರು ಹಾಗೂ ಮಧ್ಯಮ ವರ್ಗದವರ ಜೀವನ ನಿರ್ವಹಣೆ ಬಹಳ ಕ’ಷ್ಟವಾಗುತ್ತಿದೆ. ಇದನ್ನು ಮನಗಂಡ ಕೇಂದ್ರ ಸರ್ಕಾರವು (Government) ಕೋವಿಡ್ ಸಮಯದಲ್ಲಿ ಸ್ಥಗಿತಗೊಳಿಸಿದ್ದ LPG ಸಬ್ಸಿಡಿ (Subsidy) ವಿತರಣೆಯನ್ನು ಮತ್ತೆ ಪುನರಾರಂಭಿಸಿದೆ. ಈ ಬಗ್ಗೆ ಕೇಂದ್ರ ಸಚಿವ ಸಂಪುಟದಲ್ಲಿ ತೀರ್ಮಾನ ಆಗಿದ್ದು ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವರು ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಗೃಹ ಬಳಕೆಯ LPG ಸಿಲಿಂಡರ್ ಗೆ 200ರೂ. ಹಾಗೂ ಉಜ್ವಲ ಯೋಜನೆಯಡಿ ಸಿಲಿಂಡರ್ ಸೌಲಭ್ಯ ಪಡೆದಿರುವವರಿಗೆ ಈಗಾಗಲೇ […]

ಮುಂದೆ ಓದಲು ಇಲ್ಲಿ ಒತ್ತಿ >>
amendment-last-date

ಮತ್ತೊಮ್ಮೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ.! ತಿದ್ದುಪಡಿಗೆ ಬೇಕಾಗುವ ದಾಖಲೆ & ಅರ್ಜಿ ಸಲ್ಲಿಸುವ ಕೊನೆ ದಿನಾಂಕ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

ರೇಷನ್ ಕಾರ್ಡ್ (Ration card) ಈಗ ಅತ್ಯಂತ ಪ್ರಮುಖ ದಾಖಲೆಯಾಗಿದೆ. ಅದರಲ್ಲೂ ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು (Guarantee Schemes) ಜಾರಿಗೆ ಮಾಡಿದ ಮೇಲೆ ರೇಷನ್ ಕಾರ್ಡ್ ಕಡ್ಡಾಯವಾಗಿದೆ. ಅನ್ನಭಾಗ್ಯ ಯೋಜನೆಯ (Annabhagya amount) ಪಡಿತರ ಹಾಗೂ ಹೆಚ್ಚುವರಿ ಅಕ್ಕಿಯ ಸಹಾಯಧನ ಪಡೆಯಲು ರೇಷನ್ ಕಾರ್ಡ್ ಬೇಕು. ಅದೇ ರೀತಿ ಗೃಹಲಕ್ಷ್ಮಿ ಯೋಜನೆಗೆ (to apply Gruhalakshmi Scheme) ಅರ್ಜಿ ಸಲ್ಲಿಸಲು ಕುಟುಂಬದ ಮುಖ್ಯಸ್ಥೆಯ ಸ್ಥಾನದಲ್ಲಿ ಮಹಿಳೆಯ ಹೆಸರು ಇರಬೇಕು ಜೊತೆಗೆ ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ […]

ಮುಂದೆ ಓದಲು ಇಲ್ಲಿ ಒತ್ತಿ >>
sdsf

Gruha Lakshmi: ಮೊಬೈಲ್ ಗೆ ಈ ಮೆಸೇಜ್ ಬಂದರೆ ಮಾತ್ರ ಖಾತೆಗೆ ಗೃಹಲಕ್ಷ್ಮಿ ಹಣ ಜಮಾ, ಈಗಲೇ ಮೊಬೈಲ್ ಚೆಕ್ ಮಾಡಿ.

Gruha Lakshmi 2000 Credit Message: ಸಾಕಷ್ಟು ದಿನಗಳಿಂದ ಚರ್ಚೆಯನ್ನು ಹುಟ್ಟುಹಾಕಿದ್ದ ಗೃಹಲಕ್ಷ್ಮಿ ಯೋಜನೆ(Gruha Lakshmi Yojana) ಜಾರಿಯಾಗಿದೆ. ಎರಡು ಮೂರು ಬಾರಿ ಚಾಲನೆಯ ದಿನಾಂಕ ಮೂಡೂಡಲ್ಪಟ್ಟಿದ್ದು ಇದೀಗ ನಿನ್ನೆ ಗೃಹ ಲಕ್ಷ್ಮಿ ಯೋಜನೆಯ ಚಾಲನೆಗೆ ಮುಹೂರ್ತ ಲಭಿಸಿದೆ. ರಾಜ್ಯದಲ್ಲಿ 1.10 ಕೋಟಿ ಗೃಹಿಣಿಯರು ಈ ಯೋಜನೆಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಲ್ಲಿಸಿದವರು ಹಣ ತಮ್ಮ ಖಾತೆಗೆ ಜಮಾ ಆಗುವುದನ್ನು ಕಾಯುತ್ತಿದ್ದರು. ಇದೀಗ ಗೃಹ ಲಕ್ಷ್ಮಿ ಯೋಜನೆಯ ಹಣ ಜಮಾ ಆಗುವ ಬಗ್ಗೆ ಬಿಗ್ ಅಪ್ಡೇಟ್ ಲಭಿಸಿದೆ. […]

ಮುಂದೆ ಓದಲು ಇಲ್ಲಿ ಒತ್ತಿ >>

ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಬೆಳ್ಳಿಗೆ 11 ಗಂಟೆಗೆ ಹಣ ಬಿಡುಗಡೆ ; ಹಣ ಪಡೆಯಲು ಇರುವ ಕಂಡೀಷನ್ಸ್ ಏನ್ ಗೊತ್ತಾ?

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಆಗಸ್ಟ್ 27ಕ್ಕೆ ನೂರು ದಿನ ಪೂರೈಸಿದ್ದು, ಇದೀಗ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ವಿತರಣಾ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಪ್ರತಿದಿನ ಒಂದೊಂದು ಅಪ್ಡೇಟ್ಸ್ ಬರುತ್ತಲೇ ಇರುತ್ತೆ. ಇನ್ನು ಗೃಹಲಕ್ಷ್ಮೀ ಯೋಜನೆ ಚಾಲನೆಗೆ ಇದೀಗ ಕ್ಷಣಗಣನೆ ಆರಂಭವಾಗಿದೆ. ಇದುವರೆಗೆ 1.1 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದು, ಆಗಸ್ಟ್‌ 30ಕ್ಕೆ ರಾಹುಲ್‌ ಗಾಂಧಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿ ಮಹಿಳೆಯರ ಖಾತೆಗೆ 2000 ರೂ. ಜಮೆ ಆಗಲಿದೆ. […]

ಮುಂದೆ ಓದಲು ಇಲ್ಲಿ ಒತ್ತಿ >>
grilakshmi-yojana-money-deposited

ಗೃಹಲಕ್ಷ್ಮಿ ಯೋಜನೆ ಹಣ ಬ್ಯಾಂಕ್ ಖಾತೆಗೆ ಜಮೆ ಆಗಿರುವುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನ ಇಲ್ಲಿದೆ ನೋಡಿ.!

ಕಾಂಗ್ರೆಸ್ (Congress) ಸರ್ಕಾರವು ಚುನಾವಣೆ ಪೂರ್ವವಾಗಿ ಕೊಟ್ಟಿದ್ದ ಭರವಸೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯು (Gruhalakshmi Scheme) ಕೂಡ ಒಂದು. ಲಿಂಗ ಸಮಾನತೆ ಕಾಪಾಡುವ ಮತ್ತು ಮಹಿಳೆಯರನ್ನು ಆರ್ಥಿಕವಾಗಿ ಸದೃಢಿಸುವ ಉದ್ದೇಶದಿಂದ ಕರ್ನಾಟಕದ ಎಲ್ಲಾ ಕುಟುಂಬದ ಯಜಮಾನಿ ಖಾತೆಗೂ ಕೂಡ ಪ್ರತಿ ತಿಂಗಳು 2000ರೂ. ಸಹಾಯಧನವನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಈ ಯೋಜನೆಗೆ ಜುಲೈ 19 ರಿಂದ ಅರ್ಜಿ ಸಲ್ಲಿಸಲು ಸರ್ಕಾರ ಸೂಚಿಸಿದೆ. ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥ ಸ್ಥಾನದಲ್ಲಿರುವ ಮಹಿಳೆಯು ಆಧಾರ್ ಕಾರ್ಡ್ ಸಂಖ್ಯೆ ಮತ್ತು ಆಧಾರ್ […]

ಮುಂದೆ ಓದಲು ಇಲ್ಲಿ ಒತ್ತಿ >>
gruha-lakshmi-launch-date-

ಗೃಹಲಕ್ಷ್ಮಿ ಯೋಜನೆಗೆ ಅರ್ಜಿಸಲ್ಲಿಸಿದ್ದವರಿಗೆ ಆ.30ರಂದು ನಿಮ್ಮ ಖಾತೆಗೆ 2,000 ಜಮಾ,ತಪ್ಪದೇ ಈ ಒಂದು ಚಿಕ್ಕ ಕೆಲಸ ಮಾಡಿ.

ರಾಜ್ಯ ಸರ್ಕಾರ ತನ್ನ ಮಹತ್ವಾಕಾಂಕ್ಷೆಯ ‘ ಗೃಹಲಕ್ಷ್ಮಿ ’ ಯೋಜನೆಗೆ ಆ.30ರಂದು ನಗರದಲ್ಲಿ ಚಾಲನೆ ನೀಡಲಿರುವ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳೊಂದಿಗೆ ವಿಸ್ತಾರವಾದ ಮಹಾರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿದರು . ಭಾನುವಾರ ಬಿಡುಗಡೆ ಮತ್ತು ಸಿದ್ಧತೆಗಳನ್ನು ಪರಿಶೀಲಿಸಿದರು. ನಿನ್ನೆ ಇಲ್ಲಿನ ಝೆಡ್‌ಪಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ಕಾಂಗ್ರೆಸ್‌ನ ಐದು ಚುನಾವಣಾ ಪೂರ್ವ ಖಾತ್ರಿಗಳಲ್ಲಿ ಒಂದಾದ […]

ಮುಂದೆ ಓದಲು ಇಲ್ಲಿ ಒತ್ತಿ >>

ವಾಹನ ಖರೀದಿಸಲು ಸರ್ಕಾರದಿಂದ 3 ಲಕ್ಷ ಸಹಾಯಧನ ; ದಾಖಲೆ & ಅರ್ಹತೆಗಳೇನು ? ಹೀಗೆ ಅರ್ಜಿ ಸಲ್ಲಿಸಿ

ಆಟೋ ಖರೀದಿಸಲು 3 ಲಕ್ಷ ಸಹಾಯಧನವನ್ನು ಪಡೆಯಲು ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು ಯಾವ ರೀತಿ ನೀವು ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ ಮತ್ತು ಅರ್ಹತೆಗಳೇನು? ಎಂಬುದರ ಕುರಿತ ಮಾಹಿತಿಯನ್ನು ಇಲ್ಲಿ ಒದಗಿಸಲಾಗಿದೆ. ಹೇಗೆ ಅರ್ಜಿಯನ್ನು ಸಲ್ಲಿಸುವುದು ಮತ್ತು ಇದರ ಪ್ರಯೋಜನಗಳೇನು ಎಂಬುದರ ಕುರಿತು ಮಾಹಿತಿಯನ್ನು ಒದಗಿಸಲಾಗಿದೆ. ಕೊನೆಯವರೆಗೂ ಓದಿ. ಮೊದಲಿಗೆ ನೀವು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಎಂಬ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ ಅಲ್ಲಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಈ ಒಂದು ಅಫಿಶಿಯಲ್‌ […]

ಮುಂದೆ ಓದಲು ಇಲ್ಲಿ ಒತ್ತಿ >>
tailoring-machine

ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ,ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸುವ ಸಂಪೂರ್ಣ ವಿಧಾನ ಇಲ್ಲಿದೆ ನೋಡಿ.!

2023-24 ನೇ ಸಾಲಿನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ (Department of Industry and Commerce) ಗ್ರಾಮೀಣ ಕೈಗಾರಿಕೆಗಳು (ಖಾದಿ ಮತ್ತು ಗ್ರಾಮೋದ್ಯೋಗ) ಜಿಲ್ಲಾ ಪಂಚಾಯತ್ ವತಿಯಿಂದ ವೃತ್ತಿಪರ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ (Free toolkit Scheme) ವಿದ್ಯುತ್ ಚಾಲಿತ ಹೊಲಿಗೆ ತಂತ್ರ ಮತ್ತು ಮರಗೆಲಸ, ಗಾರೆಕೆಲಸ ಹಾಗೂ ಕ್ಷೌರಿಕ ಮತ್ತು ಧೋಬಿ ಉಪಕರಣಗಳನ್ನು ಪಡೆಯಬಹುದು. ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಮತ್ತು ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇದಕ್ಕಾಗಿ ಅರ್ಜಿ ಆಹ್ವಾನ […]

ಮುಂದೆ ಓದಲು ಇಲ್ಲಿ ಒತ್ತಿ >>
anna-bhagya-scheme-2023

“ಅನ್ನ ಭಾಗ್ಯ” ಯೋಜನೆಯ ಅಗಸ್ಟ್ ತಿಂಗಳ ಹಣ ನಿಮ್ಮ ಅಕೌಂಟ್ ಗೆ ಜಮಾ ಆಗಿಲ್ವಾ ? ಹಾಗಾದ್ರೆ ಇಲ್ಲಿಂದ ಚೆಕ್ ಮಾಡಿ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ CM ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನ್ನ ಭಾಗ್ಯ ಯೋಜನೆಯ ಮೂಲಕ ಜನರಿಗೆ ಹತ್ತು ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದಾರೆ. ಆದರೆ ಇದೀಗ ಸಾಕಷ್ಟು ಅಕ್ಕಿ ಲಭ್ಯವಿಲ್ಲದ ಕಾರಣ ಐದು ಕಿಲೋ ಅಕ್ಕಿ ನೀಡಿ ಉಳಿದ ಐದು ಕಿಲೋಗ್ರಾಂಗಳನ್ನು ನಂತರ ಉಳಿಸುತ್ತಾರೆ.ಜುಲೈ 10 ರಿಂದ ಸರ್ಕಾರವು ಅನ್ನಭಾಗ್ಯ ಯೋಜನೆ ಮೂಲಕ ನಿಮ್ಮ ಪಡಿತರ ಬ್ಯಾಂಕ್ ಖಾತೆಗೆ ನೇರವಾಗಿ ಹಣವನ್ನು ಕಳುಹಿಸುತ್ತದೆ. ನಿಮ್ಮ ಖಾತೆಯಲ್ಲಿ ಹಣ ಜಮಾ ಆಗದಿದ್ದರೆ , ಪರಿಶೀಲಿಸಲು ನೀವು ಈ ಹಂತಗಳನ್ನು […]

ಮುಂದೆ ಓದಲು ಇಲ್ಲಿ ಒತ್ತಿ >>