RATION-CARD-DETAILS

ಸುಳ್ಳು ಮಾಹಿತಿ ನೀಡಿ `ರೇಷನ್ ಕಾರ್ಡ್’ ಪಡೆದವರು ಕೂಡಲೇ ವಾಪಸ್ ನೀಡಿ! ಇಲ್ಲದಿದ್ದರೆ ದಂಡಕ್ಕೆ ಸಿದ್ಧರಾಗಿ

ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಪಡಿತರ ಚೀಟಿಗಳನ್ನು ಪಡೆದವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ಕೇಂದ್ರ ಸರ್ಕಾರ ಈಗಾಗಲೇ ಅನೇಕ ಬಾರಿ ಅನರ್ಹ ಪಡಿತರ ಚೀಟಿದಾರರಿಗೆ ಎಚ್ಚರಿಕೆ ನೀಡಿದ್ದರೂ. ರೇಷನ್ ಕಾರ್ಡ್ ಹಿಂದಿರಿಗಿಸದವರಿಗೆ ದಂಡ ವಿಧಿಸಲು ಮುಂದಾಗಿದೆ. ಪಡಿತರ ಚೀಟಿ ಪಡೆಯಲು ಅನರ್ಹರಿದ್ದರೂ ಆಹಾರ ಇಲಾಖೆಗೆ ತಪ್ಪು ಮಾಹಿತಿ ನೀಡಿ ಕಾರ್ಡ್ ಪಡೆದು ಉಚಿತವಾಗಿ ಅಕ್ಕಿ, ಗೋಧಿ, ರಾಗಿ ಸೇರಿದಂತೆ ಇನ್ನಿತರ ಪದಾರ್ಥಗಳನ್ನು ಪಡೆದು ದುರುಪಯೋಗಪಡಿಸಿಕೊಂಡಿದ್ದಾರೆ. ಹಿನ್ನೆಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ ನಿಯಮಗಳನ್ವಯ ನೋಟಿಸ್ ನೀಡಲಾಗಿದ್ದು, […]

ಮುಂದೆ ಓದಲು ಇಲ್ಲಿ ಒತ್ತಿ >>
bike-scheme

ಸರ್ಕಾರದಿಂದ ದ್ವಿಚಕ್ರ ವಾಹನಗಳ ಉಚಿತ ವಿತರಣೆ ಆಸಕ್ತರು ಅರ್ಜಿಹಾಕಿ

Two Wheeler Bike Scheme: ದ್ವಿಚಕ್ರ ವಾಹನಗಳಿಗೆ ಹಾಗೂ ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇದೀಗ ಸಿಹಿ ಸುದ್ದಿ ಕೇಳಿ ಬಂದಿದೆ ಸಮಾಜ ಕಲ್ಯಾಣ ಇಲಾಖೆಯಿಂದ ಇತ್ತೀಚಿಗೆ ನಡೆದ ಕಾರ್ಯಕ್ರಮದ ಸಮಯದಲ್ಲಿ ದ್ವಿಚಕ್ರ ವಾಹನಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅವುಗಳನ್ನ ವಿತರಣೆ ಮಾಡುವ ಕಾರ್ಯಕ್ರಮವನ್ನು ಪ್ರಾರಂಭ ಮಾಡಲಾಯಿತು. ಇದೆ ಮಾರ್ಚ್ 9ನೇ ತಾರೀಕಿನಂದು ಹಮ್ಮಿಕೊಳ್ಳಲಾದ ಸಮಾಜ ಕಲ್ಯಾಣ ಇಲಾಖೆಯ ಕಾರ್ಯಕ್ರಮದಲ್ಲಿ ಗಂಗಾ ಕಲ್ಯಾಣ ಯೋಜನೆಯ ಕಾರ್ಯಕ್ರಮವನ್ನು e- RUPI ಮುಖಾಂತರ ಅನುಷ್ಠಾನಕ್ಕೆ ತರಲಾಯಿತು […]

ಮುಂದೆ ಓದಲು ಇಲ್ಲಿ ಒತ್ತಿ >>
6-kg

Ration: ಫೆಬ್ರವರಿ 1 ರಿಂದ ರೇಷನ್ ನಲ್ಲಿ ಬಾರಿ ದೊಡ್ಡ ಬದಲಾವಣೆ.

The state government has given good news to the BPL family: ಬಿಪಿಎಲ್‌ ಪಡಿತರದಾರರಿಗೆ (State govt) ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಫಲಾನುಭವಿಗಳಿಗೆ ಈವರೆಗೆ ವಿತರಿಸುತ್ತಿದ್ದ 5 ಕೆಜಿ ಜೊತೆಗೆ 1 ಕೆಜಿ ಹೆಚ್ಚುವರಿಯಾಗಿ ಅಕ್ಕಿ ವಿತರಣೆಗೆ (State govt) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಆದ್ಯತಾ ಪಡಿತರ ಚೀಟಿಗಳ ಬಿಪಿಎಲ್‌ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ತಲಾ 5 ಕೆಜಿ ಅಕ್ಕಿ ವಿತರಿಸಲಾಗುತ್ತಿತ್ತು. ಈಗ 1 ಕೆಜಿ ಹೆಚ್ಚುವರಿ ಸೇರಿದಂತೆ […]

ಮುಂದೆ ಓದಲು ಇಲ್ಲಿ ಒತ್ತಿ >>
NEW-RATION-CARDS

ಬಿಪಿಎಲ್ ಕಾಡ್೯ ಇಲ್ಲದವರು ತಪ್ಪದೇ ಈಗಲೇ ನೋಡಿ,24 ಗಂಟೆಯಲ್ಲಿ ರೇಷನ್ ಕಾಡ್೯.

ಇನ್ಮುಂದೆ ಸರತಿ ಸಾಲಿನಲ್ಲಿ ನಿಂತು ಹೆಸರನ್ನು ದಾಖಲಿಸಿ ಫೋಟೋ ಹಚ್ಚಿಸಿ ಕಾಯಬೇಕೆಂದಿಲ್ಲ ಈಗ 24 ಗಂಟೆಗಳಲ್ಲಿ ರೇಷನ್ ಕಾರ್ಡ್ ನೀಡಲಾಗುತ್ತದೆ. ಹೌದು ರಾಜ್ಯದ ಜನರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ. ಇದೀಗ, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನ್ಯಾಯ ಬೆಲೆ ಅಂಗಡಿಗಳ ಮಂಜೂರಾತಿಯಲ್ಲಿ ಶೇಕಡ 24.1 ರಷ್ಟು ಮೀಸಲಾತಿ ಕಲ್ಪಿಸಲು ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿ ಶಿಫಾರಸು ಮಾಡಲಾಗಿದೆ. ಇನ್ನು […]

ಮುಂದೆ ಓದಲು ಇಲ್ಲಿ ಒತ್ತಿ >>
new-ration-shops-apply

ಹೊಸ ನ್ಯಾಯಬೆಲೆ ಅಂಗಡಿ ಮಂಜುರಾತಿಗಾಗಿ ಅರ್ಜಿಗಳು ಆಹ್ವಾನ:ಅರ್ಜಿ ಸಲ್ಲಿಸಲು ಏಪ್ರಿಲ್ ಕೊನೆಯ ದಿನಾಂಕ

ಸರ್ಕಾರದ ಒಂದು ಪ್ರಮುಖ ಭಾಗವಾಗಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವತಿಯಿಂದ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಹಾಗೂ ನಗರ ಪ್ರದೇಶದ ಲಕ್ಷಾಂತರ ಮಂದಿಯ ಹಸಿವನ್ನು ನೀಗಿಸುವ ಮತ್ತು ಸರ್ಕಾರದ ಸೇವೆ ಕೂಡ ಆಗಿರುವ ಈ ಕೆಲಸವನ್ನು ಮಾಡಲು ಸಾಕಷ್ಟು ಯುವಕರು ಉತ್ಸಾಹ ಹೊಂದಿದ್ದಾರೆ. ಆದರೆ ಅದನ್ನು ಯಾವ ರೀತಿ ತೆಗೆದುಕೊಳ್ಳಬೇಕು ಎನ್ನುವುದರ ಖಚಿತ ಮಾಹಿತಿ ಇಲ್ಲದೆ ವಿಫಲರಾಗಿದ್ದಾರೆ. ಈ ರೀತಿ ನೀವು ಕೂಡ ನ್ಯಾಯ ಬೆಲೆ ಅಂಗಡಿಯ ಲೈಸೆನ್ಸ್ ಪಡೆದು ನಿಮ್ಮ […]

ಮುಂದೆ ಓದಲು ಇಲ್ಲಿ ಒತ್ತಿ >>
10-kg-rice

ಚುನಾವಣಾ ಗೆಲುವಿಗಾಗಿ ಕಾಂಗ್ರೇಸ್‍ನಿಂದ,ಬಿಪಿಎಲ್ ಕಾರ್ಡುದಾರರಿಗೆ ಕೊಡ್ತಾರಂತೆ 10 ಕೆ.ಜಿ ಅಕ್ಕಿ.

ಚುನಾವಣೆ ಹತ್ತಿರವಾಗುತ್ತಾ ಇದ್ದಂತೆ ರಾಜಕೀಯ ಪಕ್ಷಗಳು ಗರಿಗೆದರಿ, ರಾಜಕೀಯ ನಾಯಕರಲ್ಲಿ ಹಿಂದೆಂದು ಇರದ ಉತ್ಸಾಹ ತುಂಬಿತುಳುಕುತ್ತಿರುತ್ತದೆ. ಆಡಳಿತ ಪಕ್ಷವನ್ನ ದೂರುತ್ತಾ, ಆರೋಪ ಪ್ರತ್ಯಾರೋಪದಲ್ಲಿ ಮುಳುಗಿದ್ದ ಕಾಂಗ್ರೇಸ್ ಇದೀಗ ಮತದಾರಿಗಾಗಿ ಹೊಸ ಯೋಜನೆಯನ್ನ ತಂದಿದೆ. ಈ ಹಿಂದೆ ಇದ್ದ ಅನ್ನಭಾಗ್ಯ ಯೋಜನೆಯ ಅಸ್ತ್ರವನ್ನ ಮರು ಪ್ರಯೋಗಿಸಿದ್ದು, ಬಿಪಿಎಲ್ ಕಾರ್ಡುದಾರರಿಗೆ 10 ಕೆ.ಜಿ ಅಕ್ಕಿ ನೀಡೋದಾಗಿ ಘೋಷಣೆ ಮಾಡಿದೆ. 2024ರ ವಿಧಾನ ಸಭಾ ಚುನಾವಣಾ ಅಖಾಡಲ್ಲಿ ಗೆಲುವಿನ ಪತಾಕೆ ಹಾರಿಸಿಯೇ ಸಿದ್ದ ಎಂದು ಹೊರಟಿರುವ ರಾಜಕೀಯ ಪಕ್ಷಗಳು ಹರಸಾಹಸ ಪಡ್ತಿವೆ. […]

ಮುಂದೆ ಓದಲು ಇಲ್ಲಿ ಒತ್ತಿ >>
BPL-RATION-CARDS

ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ 10,000 ರೂಪಾಯಿ ನೇರ ಖಾತೆಗೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ರಾಜ್ಯದ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅಲ್ಪಸಂಖ್ಯಾತ ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಸಹಾಯ ಮಾಡುವ ಸಲುವಾಗಿ ಸ್ವಯಂ ಉದ್ಯೋಗಕ್ಕಾಗಿ 10,000 ರೂ ಸಾಲವನ್ನು ನೀಡುತ್ತಿದೆ. ಹತ್ತು ಸಾವಿರ ರೂಪಾಯಿಗಳಲ್ಲಿ ಎರಡು ಸಾವಿರ ರೂಪಾಯಿ ಸಬ್ಸಿಡಿ ರೂಪದಲ್ಲಿದ್ದು, ಉಳಿದ 8 ಸಾವಿರ ರೂಪಾಯಿಗಳನ್ನು ಪಾಲಿಕೆಗೆ ಮರುಪಾವತಿ ಮಾಡಬೇಕು. ಏನು – ಹಣಕಾಸು ಯಾವ ಉದ್ದೇಶಗಳನ್ನು ಪೂರೈಸುತ್ತದೆ? ತಳ್ಳುಗಾಡಿ ವ್ಯಾಪಾರ ಬೀದಿ ಬದಿ ವ್ಯಾಪಾರ ಹೂವಿನ ವ್ಯಾಪಾರ ತರಕಾರಿ ವ್ಯಾಪಾರ ಕಿರಾಣಿ ಅಂಗಡಿ […]

ಮುಂದೆ ಓದಲು ಇಲ್ಲಿ ಒತ್ತಿ >>

ಪ್ರತಿ ತಿಂಗಳು ನಿಮ್ಮ ಖಾತೆಗೆ 2 ಸಾವಿರ? ರಾಜ್ಯದ ಎಲ್ಲಾ ಜನರಿಗೂ ಸಿಹಿ ಸುದ್ದಿ! ಸಿಎಂ ಬೊಮ್ಮಾಯಿ ಸರ್ಕಾರದ ಈ ಹೊಸ ಯೋಜನೆ ನಿಮಗಾಗಿ

ಹಲೋ ಸ್ನೇಹಿತರೇ ನಮಸ್ಕಾರ, ನಮ್ಮ ಲೇಖನಕ್ಕೆ ಎಲ್ಲರಿಗೂ ಸ್ವಾಗತ, ರಾಜ್ಯದ ಜನರಿಗೆ ಭರ್ಜರಿ ಸಿಹಿ ಸುದ್ದಿ ಎಂದು ಹೇಳಬಹುದು. ಸರ್ಕಾರವು ರಾಜ್ಯದ ಜನರಿಗೆ ಪ್ರತಿ ತಿಂಗಳು ಹಣವನ್ನು ನೀಡುತ್ತದೆ ಎಂದು ತಿಳಿಸಲಾಗಿದೆ. ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇಂತಹ ಯೋಜನೆಗಳಲ್ಲಿ ಇದು ಕೂಡ ಒಂದಾಗಿದೆ. ಇದರ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ ಎಲ್ಲರೂ ನಮ್ಮ ಲೇಖನವನ್ನು ಸಂಪೂರ್ಣವಾಗಿ ಓದಿ. ಯೋಜನೆಯ ಉದ್ದೇಶ : ಬಿಪಿಎಲ್ ಕುಟುಂಬಕ್ಕೆ 2 ಸಾವಿರ ನೀಡುವ ಯೋಜನೆ ಬಗ್ಗೆ […]

ಮುಂದೆ ಓದಲು ಇಲ್ಲಿ ಒತ್ತಿ >>
badget-2023

2023 ಫೆಬ್ರವರಿ 17 ರಾಜ್ಯ ಬಜೆಟ್ ಸಿಎಂ ಬೊಮ್ಮಾಯಿ ಬಂಪರ್ ಘೋಷಣೆ

ಪ್ರವಾಹದ ಕಾರಣದಿಂದ ದುಡಿಯುವ ವರ್ಗಕ್ಕೆ ಸಹಾಯ ಹಾಗೂ ಹೆಣ್ಣು ಮಕ್ಕಳಿಗೆ ಸಹಾಯ ಮಾಡುವ ಯೋಜನೆಗಳನ್ನು ಸರ್ಕಾರ ರೂಪಿಸುತ್ತಿದ್ದು ಒಂದು ಕುಟುಂಬದ ಮಹಿಳೆ ಸ್ವತಂತ್ರವಾಗಿ ಕನಿಷ್ಠ ಮನೆ ನಿರ್ವಹಣೆಗೆ ಅಗತ್ಯವಿರುವ ಆರ್ಥಿಕ ನೆರವು ನೀಡಲಾಗುವ ಯೋಜನೆಯನ್ನು ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು ತಮ್ಮ ನಿವಾಸದ ಬಳಿ ಮಾರ್ಗದವರೊಂದಿಗೆ ಮಾತನಾಡಿ ಪ್ರತಿ ಕುಟುಂಬಕ್ಕೆ ಮನೆ ನಡೆಸಲು ವಿಶೇಷ ಕಾರ್ಯಕ್ರಮವನ್ನು ಹೆಣ್ಣು ಮಕ್ಕಳಿಗೆ ನೀಡಲಾಗುವುದು ಸ್ತ್ರೀ ಸಾಮರ್ಥ್ಯದ ಜೊತೆಗೆ ಸ್ತ್ರೀಶಕ್ತಿ ಯೋಜನೆ ಮನೆ ಅಡಿ ನಡೆಸಲು ಕೋವಿಡುಪಚಾರ ಆರೋಗ್ಯ […]

ಮುಂದೆ ಓದಲು ಇಲ್ಲಿ ಒತ್ತಿ >>
PAHANI

ಜಮೀನಿನ ಪಹಣಿಯಲ್ಲಿ ತಂದೆತಾತನ ತಾಯಿ ಹೆಸರು ಇದ್ದರೆ ನಿಮ್ಮ ಹೆಸರಿಗೆ ವರ್ಗಾವಣೆ ಮಾಡಿಕೊಳ್ಳಿ.

ನಮಸ್ಕಾರ ಸ್ನೇಹಿತರೆ ಯಾವುದೇ ಪ್ರೀತಿಯಾದಂತಹ ಜಮೀನನ್ನು ಖರೀದಿ ಮಾಡಲು ಹೋಗಬೇಕು ಎಂದರೆ ಹಲವಾರು ರೀತಿಯಾದಂತಹ ಕಾನೂನು ಇದೆ ಎಷ್ಟು ದಿನ ಸರದಿ ಸಾಲಿನಲ್ಲಿ ನಿಂತು ನಮ್ಮ ಜಮೀನಿನ ಕಾಗದ ಪತ್ರವನ್ನು ನೋಂದಾಯಿಸಲು ಕೇಂದ್ರಕ್ಕೆ ಹೋಗಬೇಕು ಇದಕ್ಕೆ ನಮ್ಮ ಕರ್ನಾಟಕ ಸರ್ಕಾರದಿಂದ ಹಲವಾರು ರೀತಿಯಾದಂತಹ ಸಹಾಯಗಳು ಬಂದಿವೆ . ಹಾಗಾಗಿ ನಾವು ಈಗ  ಯಾವುದೇ ಜಮೀನನ್ನು ಖರೀದಿ ಅಥವಾ ಮಾರಲು ಸುಲಭವಾಗಿದೆ. ಕಾಗದ ಪತ್ರಗಳನ್ನು ನಾವು ಹುಡುಕಿಕೊಂಡು ಎಲ್ಲಾ ರೀತಿಯಾದ ಆಫೀಸರ್ ನಿಂದ ಸಹಿಯನ್ನು ಪಡೆದುಕೊಂಡ ನಂತರ ನಮ್ಮ […]

ಮುಂದೆ ಓದಲು ಇಲ್ಲಿ ಒತ್ತಿ >>