udyogini-yojane

ಮಹಿಳೆಯರಿಗೆ ಗುಡ್ ನ್ಯೂಸ್: ಯಾವುದೇ ಸ್ವಂತ ಉದ್ಯೋಗಕ್ಕಾಗಿ ಬಡ್ಡಿಯಿಲ್ಲದೆ 3 ಲಕ್ಷ ನೀಡುತ್ತೆ ಸರ್ಕಾರ

Employee Scheme: ಉದ್ಯೋಗಿನಿ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಉದ್ಯಮ ಆರಂಭಿಸಲು ಮೂರು ಲಕ್ಷದವರೆಗೆ ಬಡ್ಡಿ ರಹಿತ ಸಾಲವನ್ನು ನೀಡಲಾಗುವುದು ಮಹಿಳೆಯರು ಮಾಡುವಂತಹ ಸಣ್ಣಪುಟ್ಟ ವ್ಯಾಪಾರಗಳು (businesses) ಅಂದರೆ ಹಾಲಿನ ವ್ಯಾಪಾರ ತರಕಾರಿ ವ್ಯಾಪಾರ ಕಿರಾಣಿ ಅಂಗಡಿ ಬ್ಯೂಟಿ ಪಾರ್ಲರ್ (Beauty parlour) ಸಣ್ಣಪುಟ್ಟ ವ್ಯಾಪಾರ ಮಾಡುವವರಿಗೆ ಉದ್ಯೋಗಿನಿ ಯೋಜನೆಯ ಮುಖಾಂತರ ಬಡ್ಡಿ ರಹಿತ ಮೂರು ಲಕ್ಷ ರೂಗಳಷ್ಟು ಸಾಲವನ್ನು ನೀಡಲಾಗುವುದು.ಇದಕ್ಕೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳನ್ನು ಇಲ್ಲಿ ತಿಳಿಯೋಣ. ಉದ್ಯೋಗಿನಿ ಯೋಜನೆಯ ಲಕ್ಷಣಗಳು ಏನೆಂದರೆ ಉದ್ಯೋಗಿನಿ ಯೋಜನೆ […]

ಮುಂದೆ ಓದಲು ಇಲ್ಲಿ ಒತ್ತಿ >>
small-gas-cylinder

Gas Cylinder: ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ, ಧಾನ್ಯಗಳ ಜೊತೆಗೆ ಸಿಗಲಿದೆ ಗ್ಯಾಸ್ ಸಿಲಿಂಡರ್.

Small Gas Cylinder: ಕೇಂದ್ರ ಮತ್ತು ರಾಜ್ಯ ಸರ್ಕಾರ (State And Central Govt) ಒಗ್ಗೂಡಿಕೊಂಡು ದೇಶದ ಬಡವರಿಗಾಗಿ ಈಗಾಗಲೇ ಹಲವು ಯೋಜನೆಯನ್ನ ಜಾರಿಗೆ ತಂದಿದ್ದು. ಹೌದು ಬಡವರಿಗೆ ಯಾವುದಕ್ಕೂ ಸಮಸ್ಯೆ ಆಗಬಾರದು ಅನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಈಗಾಗಲೇ ಹಲವು ಯೋಜನೆಯನ್ನ ಜಾರಿಗೆ ತಂದಿತ್ತು ಮತ್ತು ಈಗಲೂ ಕೂಡ ಕೆಲವು ಯೋಜನೆಯನ್ನ ಜಾರಿಗೆ ತರುವುದರ ಮೂಲಕ ಜನರಿಗೆ ಗುಡ್ ನ್ಯೂಸ್ ನೀಡುತ್ತಿದೆ. ರೇಷನ್ ಕಾರ್ಡ್ (Ration Card) ಹೊಂದಿರುವ ಬಡಜನರ ಅನುಕೂಲದ […]

ಮುಂದೆ ಓದಲು ಇಲ್ಲಿ ಒತ್ತಿ >>
bpl-card-will-get-gas-cylinder

ಬಿಪಿಎಲ್ ಕಾರ್ಡ್ ಇದ್ದವರಿಗೆ 500 ರೂಪಾಯಿಗೆ ಸಿಗಲಿದೆ ಗ್ಯಾಸ್ ಸಿಲಿಂಡರ್.

Ration Card and Gas Cylinder: ಬಡವರಿಗಾಗಿ ಕೇಂದ್ರ ಸರ್ಕಾರ (Central Govt) ಪಡಿತರ ಚೀಟಿಯನ್ನು ಒದಗಿಸಿದೆ. ಇದೀಗ ಪಡಿತರ ಚೀಟಿಯ ಉಪಯೋಗವನ್ನು ಸಾಕಷ್ಟು ಜನ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಹೊಸ ವರ್ಷಕ್ಕೆ ಸರ್ಕಾರ ಜನಸಾಮಾನ್ಯರಿಗೆ ಸಿಹಿ ಸುದ್ದಿಯನ್ನು ನೀಡಿದೆ. ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ (Gas Cylinder) ಗಳ ಬೆಲೆ ಹೆಚ್ಚಾಗುತ್ತಲೇ ಇದೆ. ಇನ್ನು ಮುಂದೆ ಅರ್ಧ ಬೆಲೆಗೆ ಗ್ಯಾಸ್ ಸಿಲಿಂಡರ್ ಅನ್ನು ನೀಡಲು ಸರಕಾರ ಮುಂದಾಗಿದೆ. ಗ್ಯಾಸ್ ಸಿಲಿಂಡರ್ ಗಳನ್ನೂ 500 ರೂಪಾಯಿಗಳಿಗೆ ನೀಡಲು ನಿರ್ಧಾರವನ್ನು […]

ಮುಂದೆ ಓದಲು ಇಲ್ಲಿ ಒತ್ತಿ >>
central-govt-ration

ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

ಎಲ್ಲರಿಗೂ ನಮಸ್ಕಾರ ಸ್ನೇಹಿತರೇ, ಎಲ್ಲಾ ಭಾರತೀಯ ಫಲಾನುಭವಿಗಳಿಗೆ ಒಂದು ಸಿಹಿ ಸುದ್ದಿ ನೀಡಿದೆ ಕೇಂದ್ರ ಸರ್ಕಾರದಿಂದ ಈ ಬಾರಿ ಅಂದರೆ ಫೆಬ್ರವರಿ ಒಂದು 2023 ನಿರ್ಮಲಾ ಸೀತಾರಾಮನ್ ಅವರು ಭರ್ಜರಿಯಲ್ಲಿ ಘೋಷಣೆ ಮಾಡಿದ್ದಾರೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಮತ್ತು ಅವುಗಳಿಗೆ ಮೀಸಲು ನೀಡಲಾಗಿದೆ ರೇಷನ್ ಕಾರ್ಡ್ ಇದ್ದವರಿಗೆ ಭರ್ಜರಿ ಸಿಹಿ ಸುದ್ದಿ ಅಂತ ಹೇಳಬಹುದು ಗರಿಬ್ ಕಲ್ಯಾಣ ಯೋಜನೆಯನ್ನು ಮನುಜಾರಿ ಗೊಳಿಸಲಾಗಿದೆ ಇದರ ಎಲ್ಲ ಸಂಪೂರ್ಣ ಮಾಹಿತಿಯನ್ನು ಈ ಮಾಹಿತಿಯಲ್ಲಿ ನೋಡೋಣ ಬನ್ನಿ. ಈ ಬಾರಿ […]

ಮುಂದೆ ಓದಲು ಇಲ್ಲಿ ಒತ್ತಿ >>
CENTRAL-GOVT-BUDGET-2023

ಕೇಂದ್ರ ಬಜೆಟ್,ಕರ್ನಾಟಕಕ್ಕೆ ಬಂಪರ್ ಘೋಷಣೆಗಳು,ನೀವು ತಿಳಿಯಬೇಕಾದ ಮಾಹಿತಿ.

ಕೇಂದ್ರದ ಹಣಕಾಸು ಖಾತೆಯ ಸಚಿವೆಯಾಗಿದ್ದ ನಿರ್ಮಲಾ ಸೀತಾರಾಮನ್ ಅವರು 2,23 ಫೆಬ್ರವರಿ ಒಂದರಂದು ಮಂಡಿಸುತ್ತಿರುವ ಬಜೆಟ್ ನಲ್ಲಿ ಏನೆಲ್ಲ ಇರಲಿದೆ ಹಾಗೂ ನಿರುದ್ಯೋಗಿ ಯುವಕ ಯುವತಿಯರಿಗೆ ಮತ್ತು ರಾಜ್ಯದ ಬಡ ರೈತರಿಗೆ ಹಾಗೂ ನಮ್ಮ ಕರ್ನಾಟಕಕ್ಕೆ ಮತ್ತು ಅರವತ್ತು ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ ಅಜ್ಜಿಯರಿಗೆ ಬಡ ಕುಟುಂಬದ ಹೆಣ್ಣು ಮಕ್ಕಳಿಗೆ ಸೇರಿದಂತೆ ಅಂಗವಿಕಲರಿಗೆ ಹಾಗೂ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಬಡ ಕುಟುಂಬಗಳಿಗೆ ಕೇಂದ್ರ ಸರ್ಕಾರದಿಂದ ಯಾವೆಲ್ಲ ಬಂಪರ್ ಘೋಷಣೆಗಳನ್ನು ನೀಡಲಾಗಿದೆ ಎನ್ನುವ ಕಂಪ್ಲೀಟ್ ಮಾಹಿತಿಯನ್ನು […]

ಮುಂದೆ ಓದಲು ಇಲ್ಲಿ ಒತ್ತಿ >>
raion-card-karnataka

Ration: ಫೆಬ್ರವರಿ 1 ರಿಂದ ರೇಷನ್ ನಲ್ಲಿ ಬಾರಿ ದೊಡ್ಡ ಬದಲಾವಣೆ

The state government has given good news to the BPL family: ಬಿಪಿಎಲ್‌ ಪಡಿತರದಾರರಿಗೆ (State govt) ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಫಲಾನುಭವಿಗಳಿಗೆ ಈವರೆಗೆ ವಿತರಿಸುತ್ತಿದ್ದ 5 ಕೆಜಿ ಜೊತೆಗೆ 1 ಕೆಜಿ ಹೆಚ್ಚುವರಿಯಾಗಿ ಅಕ್ಕಿ ವಿತರಣೆಗೆ (State govt) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಆದ್ಯತಾ ಪಡಿತರ ಚೀಟಿಗಳ ಬಿಪಿಎಲ್‌ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ತಲಾ 5 ಕೆಜಿ ಅಕ್ಕಿ ವಿತರಿಸಲಾಗುತ್ತಿತ್ತು. ಈಗ 1 ಕೆಜಿ ಹೆಚ್ಚುವರಿ ಸೇರಿದಂತೆ […]

ಮುಂದೆ ಓದಲು ಇಲ್ಲಿ ಒತ್ತಿ >>
district-taluk-officials

District & Taluk Officials / ಜಿಲ್ಲಾ & ತಾಲ್ಲೂಕು ಅಧಿಕಾರಿಗಳು,ಆಹಾರ ಇಲಾಖೆಯ ರಾಜ್ಯದ ಎಲ್ಲ ಸಿಬ್ಬಂದಿಯವರ ದೂರವಾಣಿ ಸಂಖ್ಯೆಗಳು

District & Taluk Officials / ಜಿಲ್ಲಾ & ತಾಲ್ಲೂಕು ಅಧಿಕಾರಿಗಳು, ಆಹಾರ ಇಲಾಖೆಯ ರಾಜ್ಯದ ಎಲ್ಲ ಸಿಬ್ಬಂದಿಯವರ ದೂರವಾಣಿ ಸಂಖ್ಯೆಗಳು >>> ಕೆಳಗೆ ಕ್ಲಿಕ್ ಮಾಡಿ,ಜಿಲ್ಲೆ ಮತ್ತು ತಾಲೂಕು ಆಯ್ಕೆ ಮಾಡಿಕೊಳ್ಳಿ >>> CLICK ON LINK >>> https://ahara.kar.nic.in/Home/ContactUs  

ಮುಂದೆ ಓದಲು ಇಲ್ಲಿ ಒತ್ತಿ >>
karnataka-govt

ರೇಷನ್ ಕಾರ್ಡ್ ಇರುವ ಕುಟುಂಬಗಳಿಗೆ ಹೊಸಮನೆ ಕಟ್ಟಲು ಸರ್ಕಾರದಿಂದ 4 ಲಕ್ಷದವರೆಗೆ ಸಹಾಯಧನ ಇದರ ಸಂಪೂರ್ಣ ಮಾಹಿತಿ ಇಲ್ಲಿದೆ

Government subsidy up to 4 lakhs for new house construction for ration card holder families: ರಾಜ್ಯದ ವಸತಿರಹಿತ ಬಿಪಿಎಲ್ ಕುಟುಂಬದವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು ವಿವಿಧ ವಸತಿ ಯೋಜನೆಗಳ ಸಬ್ಸಿಡಿಯನ್ನು ಎರಡು ಪಟ್ಟು ಹೆಚ್ಚಳ ಮಾಡುವ ಚಿಂತನೆ ನಡೆಸಿದೆ ಪರಿಶಿಷ್ಟರು ಸಾಮಾನ್ಯ ವರ್ಗದವರು ಸೇರಿದಂತೆ ಎಲ್ಲರಿಗೂ ಗ್ರಾಮೀಣ ಪ್ರದೇಶದಲ್ಲಿ ಮತ್ತು ನಗರ ಪ್ರದೇಶದಲ್ಲಿ ನಾಲ್ಕು ಲಕ್ಷ ರೂಪಾಯಿ ಸಹಾಯಧನ ನೀಡಲು ಚಿಂತನೆ ನಡೆದಿದೆ. ಮನೆ ನಿರ್ಮಾಣಕ್ಕೆ ಕನಿಷ್ಠ 5 ಲಕ್ಷ […]

ಮುಂದೆ ಓದಲು ಇಲ್ಲಿ ಒತ್ತಿ >>
Important-Notice-from-Govt-for-Ration-Card-Holders.

ರೇಷನ್ ಕಾರ್ಡಿದ್ದವರಿಗೆ ಸರ್ಕಾರದಿಂದ ಮಹತ್ವದ ಸೂಚನೆ…

Important Notice From Govt For Ration Card Holders: ವಿಜಯನಗರ: ಬಡತನ ರೇಖೆಗಿಂತ ಕೆಳಗಿರುವ ಜನರು ಹಸಿವಿನಿಂದ ನರಳಬಾರದು ಎಂಬ ಉದ್ದೇಶದಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರ ಉಚಿತ ಪಡಿತರ ಯೋಜನೆ ಜಾರಿಗೆ ತಂದಿದೆ. ಪಡಿತರ ಚೀಟಿದಾರರಿಗೆ (Ration Card Holder) ಕೇಂದ್ರ ಸರ್ಕಾರದಿಂದ ಪ್ರಧಾನಿ ಮೋದಿ (Prime Minister Modi) ಅವರು ಕೋವಿಡ್ ಸಮಯದಲ್ಲಿ ‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ’ (PMGKAY)ಯನ್ನು ಜಾರಿಗೆ ತಂದು‌ ದೇಶದಲ್ಲಿ ಉಚಿತ ಅಕ್ಕಿ‌ (Free Rice) […]

ಮುಂದೆ ಓದಲು ಇಲ್ಲಿ ಒತ್ತಿ >>
ration-card-holders-benefits

Ration Card: ರೇಷನ್ ಕಾರ್ಡ್ ಇದ್ದವರಿಗೆ ಸರ್ಕಾರದಿಂದ ಸ್ಪೆಷಲ್ ಗಿಫ್ಟ್ ಜೊತೆಗೆ 1 ಸಾವಿರ ರೂಪಾಯಿ

Ration card holders: ರಾಜ್ಯ ಸರ್ಕಾರವು ಇತ್ತೀಚಿಗೆ ಪಡಿತರ ಚೀಟಿ ದಾರರಿಗೆ ಕಾಲಕಾಲಕ್ಕೆ ತಕ್ಕಂತೆ ಹೊಸ ಹೊಸ ಯೋಜನೆಗಳನ್ನು ರೂಪಿಸಿ ಅನೇಕ ಸೌಲಭ್ಯಗಳನ್ನು ಒದಗಿಸಿಕೊಡುತ್ತಿದೆ ಅಂತೇಯೇ ಸಂಕ್ರಾಂತಿ ಹಬ್ಬದ ಪ್ರಯುಕ್ತ (Sankranti festival) ತಮಿಳುನಾಡು ಸರ್ಕಾರವು ಹೊಸ ಉಡುಗೊರೆ ನೀಡುವುದಾಗಿ ಈ ಹಿಂದೆ ಘೋಷಣೆ ಮಾಡಿತ್ತು ಇದೀಗ ಅದರಂತೆ ತಮಿಳುನಾಡು ರಾಜ್ಯ ಸರ್ಕಾರ (State Govt) ಪಡಿತರ ಚೀಟಿ ದಾರರಿಗೆ ಅನೇಕ ಹೊಸ ಸೌಲಭ್ಯಗಳನ್ನು ಒದಗಿಸಿಕೊಡಲು ಮುಂದಾಗಿದೆ. ಅದಾಗಿ ರಾಜ್ಯ ಸರ್ಕಾರವು ಯೋಜನೆಯನ್ನು ರೂಪಿಸಿ ಅರ್ಹ ಕುಟುಂಬಗಳಿಗೆ […]

ಮುಂದೆ ಓದಲು ಇಲ್ಲಿ ಒತ್ತಿ >>