ಬೆಂಗಳೂರು : ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಬಿಗ್ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಪಡೆಯುತ್ತಿದ್ದ ಅಕ್ಕಿ, ಗೋಧಿಗೆ ಬ್ರೇಕ್ ಹಾಕುವ ಬಗ್ಗೆ ಚಿಂತನೆ ನಡೆಸಿದೆ. ರಾಜ್ಯ ಸರ್ಕಾರ ಅಕ್ಕಿ ಹಾಗೂ ಗೋಧಿಗೆ ಕನಿಷ್ಠ ಬೆಲೆ ನಿಗದಿ ಮಾಡಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಸರ್ಕಾರೀ ಉಚಿತ ಸೌಲಭ್ಯಗಳಿಗೆ ಇಲ್ಲಿ,ಕ್ಲಿಕ್ ಮಾಡಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಉಚಿತವಾಗಿ ಅಕ್ಕಿ, ಗೋಧಿ ನೀಡುವ ಬದಲು ಪ್ರತಿ ಕೆಜಿ ಅಕ್ಕಿ ಹಾಗೂ ಗೋಧಿಗೆ […]
Category: Ration Cards/ರೇಷನ್ ಕಾರ್ಡ್(ಪಡಿತರ ಚೀಟಿ)
Karnataka Ration Cards/ಕರ್ನಾಟಕ ರೇಷನ್ ಕಾರ್ಡ್
ಕರ್ನಾಟಕ ರೇಷನ್ ಕಾರ್ಡ್ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಿಂದ ಸಬ್ಸಿಡಿ ಆಹಾರ ಧಾನ್ಯವನ್ನು ಖರೀದಿಸಲು ಅರ್ಹರಾಗಿರುವ ಮನೆಗಳಿಗೆ ಕರ್ನಾಟಕ ರಾಜ್ಯ ಸರ್ಕಾರ ಪಡಿತರ ಚೀಟಿ ನೀಡುತ್ತದೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ (ahara.kar.nic.in) ವಿತರಿಸಲ್ಪಟ್ಟ ಇದು ಗುರುತಿನ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ. ಸರ್ಕಾರೀ ಉಚಿತ ಸೌಲಭ್ಯಗಳಿಗೆ ಇಲ್ಲಿ,ಕ್ಲಿಕ್ ಮಾಡಿ ಕರ್ನಾಟಕದಲ್ಲಿ, ವಿವಿಧ ಮೂಲಗಳಿಂದ ಗುರುತಿಸಲ್ಪಟ್ಟ ದುರ್ಬಲ ವರ್ಗಗಳಿಗೆ ಪಡಿತರವನ್ನು ವಿತರಿಸಲು ಮತ್ತು ಅವರಿಗೆ ಆಹಾರ ಭದ್ರತೆಯನ್ನು ಒದಗಿಸುವ ವ್ಯವಸ್ಥೆಯನ್ನು […]