income-certificate

ಯಾವುದೆ ಕಚೇರಿ ಹೋಗದೆ ಬರಿ 5 ನಿಮಿಷದಲ್ಲಿ ಜಾ’ತಿ ಹಾಗೂ ಆದಾಯ ಪ್ರಮಾಣ ಪತ್ರ ಪಡೆಯುವ ಸುಲಭ ವಿಧಾನ ಇಲ್ಲಿದೆ

Here is an easy way to get caste and income certificate: ಈ ಹಿಂದೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಮಾಡಿಸಲು ನಾಡ ಕಚೇರಿಗೆ ಹೋಗಬೇಕಿತ್ತು ಹಾಗೆಯೇ ತಹಶೀಲ್ದಾರ ಅವರನ್ನು ಭೇಟಿ ಮಾಡಿ ಸಲಹೆ ಪಡೆಯಬೇಕಿತ್ತು ಆದರೆ ಈಗ ತಂತ್ರಜ್ಞಾನ ಮುಂದುವರೆದ ಕಾರಣ ದಿಂದ ಮೊಬೈಲ್ (Mobile) ಅಥವಾ ಕಂಪ್ಯೂಟರ್ (Computer) ಮೂಲಕ ಮಾಡಿಕೊಳ್ಳಬಹುದು ಇದರಿಂದ ತುಂಬಾ ಜನರಿಗೆ ಸಹಾಯ ಆಗುತ್ತದೆ ಮನೆಯಲ್ಲಿಯೇ ಕುಳಿತು ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬಹುದು […]

ಮುಂದೆ ಓದಲು ಇಲ್ಲಿ ಒತ್ತಿ >>
ration-card-members-add

ರೇಷನ್ ಕಾರ್ಡ್ ಗೆ ಹೊಸ ಸದಸ್ಯರನ್ನು ಸೇರಿಸುವುದು ಹೇಗೆ? ಇಲ್ಲಿದೆ ನೋಡಿ ಮಾಹಿತಿ

ಪಡಿತರ ಚೀಟಿಯನ್ನು ಆಧಾರ್ ಕಾರ್ಡ್ನಂತೆಯೇ ಅಗತ್ಯ ಕಾನೂನು ದಾಖಲೆ ಎಂದು ಪರಿಗಣಿಸಲಾಗಿದೆ. ಪಡಿತರ ಚೀಟಿಯಲ್ಲಿ ನಮೂದಿಸಿದ ಮಾಹಿತಿಯ ಆಧಾರದ ಮೇಲೆ ಜನರು ಪಡಿತರವನ್ನೂ ಪಡೆಯುತ್ತಾರೆ. ಪಡಿತರ ಚೀಟಿಯನ್ನು ಗುರುತಿನ ಪುರಾವೆ ಎಂದು ಪರಿಗಣಿಸಲಾಗುತ್ತದೆ. ನೀವು ಪಡಿತರ ಚೀಟಿ ಹೊಂದಿದ್ದರೆ ಮತ್ತು ನೀವು ಅದಕ್ಕೆ ಸದಸ್ಯರ ಹೆಸರನ್ನು ಸೇರಿಸಬೇಕಾದರೆ, ಅದನ್ನು ಹೇಗೆ ಮಾಡಬೇಕೆಂದು ಇಂದು ನಾವು ನಿಮಗೆ ಹೇಳುತ್ತಿದ್ದೇವೆ. ಮನೆಗೆ ಬರುವ ಹೊಸ ಸದಸ್ಯರನ್ನು ಪಡಿತರ ಚೀಟಿಯಲ್ಲಿ ಸೇರಿಸಲಾಗುತ್ತದೆ, ಈ ಕೆಲಸವನ್ನು ಹೇಗೆ ಮಾಡಬೇಕೆಂದು ಇಲ್ಲಿ ನಾವು ನಿಮಗೆ […]

ಮುಂದೆ ಓದಲು ಇಲ್ಲಿ ಒತ್ತಿ >>
LINK-RATION-CARD-WITH-ADHAAR-CARD

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ : ಈ ಕೆಲಸ ಮಾಡದಿದ್ದರೆ ಸಿಗಲ್ಲ ರೇಷನ್

ಪಡಿತರ ಚೀಟಿಯನ್ನು ಆಧಾರ್ ಕಾರ್ಡ್ನೊಂದಿಗೆ ಲಿಂಕ್ ಮಾಡುವ ಗಡುವನ್ನು ಕೇಂದ್ರ ಸರ್ಕಾರ ಮಾರ್ಚ್ 31, 2023 ರಿಂದ ಜೂನ್ 30, 2023 ರವರೆಗೆ ವಿಸ್ತರಿಸಿದೆ. ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಕೇಂದ್ರಗಳಿಂದ ಅಕ್ಕಿ, ಗೋಧಿಯಂತಹ ಉಚಿತ ಅಥವಾ ಸಬ್ಸಿಡಿ ಪಡಿತರವನ್ನು ಪಡೆಯಲು ಭಾರತದ ನಾಗರಿಕರಿಗೆ ಪಡಿತರ ಚೀಟಿ ಒಂದು ಪ್ರಮುಖ ದಾಖಲೆಯಾಗಿದೆ. ಈ ಸಂಬಂಧ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಗುರುವಾರ ಅಧಿಸೂಚನೆ ಹೊರಡಿಸಿದೆ. ಪಡಿತರ ಚೀಟಿಗಳೊಂದಿಗೆ ಆಧಾರ್ ಅನ್ನು ಲಿಂಕ್ ಮಾಡುವ ಸರ್ಕಾರದ ಯೋಜನೆಯು […]

ಮುಂದೆ ಓದಲು ಇಲ್ಲಿ ಒತ್ತಿ >>
onion-good-for-health

ಊಟದಲ್ಲಿ ಪ್ರತಿದಿನ ಹಸಿ ಈರುಳ್ಳಿಯನ್ನು ತಪ್ಪದೇ ಬಳಸಿ,ಇದರಲ್ಲಿರುವ ಶಕ್ತಿ ಅದ್ಯಾವ ಔಷಧಿಯನ್ನು ಇಲ್ಲ,ಅಷ್ಟು ಪವರ್ ಇದರಲ್ಲಿದೆ! ಏನೆಲ್ಲ ಲಾಭಗಳಿವೆ ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ!!

onion good for health ಇತ್ತೀಚಿಗೆ ನಾವು ದುಡಿಮೆ, ದುಡ್ಡು ಇದರ ಬಗ್ಗೆ ಹೆಚ್ಚು ಯೋಚನೆ ಮಾಡುತ್ತೇವೆ ಆದರೆ ಆರೋಗ್ಯದ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಆರೋಗ್ಯದ ವಿಷಯದಲ್ಲಿ ಹೆಚ್ಚು ನಿರ್ಲಕ್ಷ್ಯ ತೋರಿಸಿದಷ್ಟು ಅನಾರೋಗ್ಯದ ಸಮಸ್ಯೆ ನಮ್ಮನ್ನು ಕಾಡುತ್ತೆ. ಕೊನೆಯಲ್ಲಿ ದುಡಿದ ಹಣವನ್ನು ಎಲ್ಲವನ್ನು ವ್ಯಯಿಸಿದರು ಕೂಡ ಆರೋಗ್ಯವನ್ನು ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ ಹಾಗಾಗಿ ಆರೋಗ್ಯದ ಬಗ್ಗೆ ಸಾಕಷ್ಟು ಕಾಳಜಿ ವಹಿಸುವುದು ಇವತ್ತಿನ ದಿನದಲ್ಲಿ ಬಹಳ ಮುಖ್ಯ. ನಾವು ಸೇವಿಸುವ ಆಹಾರದಲ್ಲಿ ಎಷ್ಟು ಮುತುವರ್ಜಿಯಿಂದ ಇರುತ್ತೇವೆಯೋ ಅಷ್ಟು ನಮ್ಮ ಆರೋಗ್ಯ […]

ಮುಂದೆ ಓದಲು ಇಲ್ಲಿ ಒತ್ತಿ >>
RATION-CARD-DETAILS

ಸುಳ್ಳು ಮಾಹಿತಿ ನೀಡಿ `ರೇಷನ್ ಕಾರ್ಡ್’ ಪಡೆದವರು ಕೂಡಲೇ ವಾಪಸ್ ನೀಡಿ! ಇಲ್ಲದಿದ್ದರೆ ದಂಡಕ್ಕೆ ಸಿದ್ಧರಾಗಿ

ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಪಡಿತರ ಚೀಟಿಗಳನ್ನು ಪಡೆದವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ಕೇಂದ್ರ ಸರ್ಕಾರ ಈಗಾಗಲೇ ಅನೇಕ ಬಾರಿ ಅನರ್ಹ ಪಡಿತರ ಚೀಟಿದಾರರಿಗೆ ಎಚ್ಚರಿಕೆ ನೀಡಿದ್ದರೂ. ರೇಷನ್ ಕಾರ್ಡ್ ಹಿಂದಿರಿಗಿಸದವರಿಗೆ ದಂಡ ವಿಧಿಸಲು ಮುಂದಾಗಿದೆ. ಪಡಿತರ ಚೀಟಿ ಪಡೆಯಲು ಅನರ್ಹರಿದ್ದರೂ ಆಹಾರ ಇಲಾಖೆಗೆ ತಪ್ಪು ಮಾಹಿತಿ ನೀಡಿ ಕಾರ್ಡ್ ಪಡೆದು ಉಚಿತವಾಗಿ ಅಕ್ಕಿ, ಗೋಧಿ, ರಾಗಿ ಸೇರಿದಂತೆ ಇನ್ನಿತರ ಪದಾರ್ಥಗಳನ್ನು ಪಡೆದು ದುರುಪಯೋಗಪಡಿಸಿಕೊಂಡಿದ್ದಾರೆ. ಹಿನ್ನೆಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ ನಿಯಮಗಳನ್ವಯ ನೋಟಿಸ್ ನೀಡಲಾಗಿದ್ದು, […]

ಮುಂದೆ ಓದಲು ಇಲ್ಲಿ ಒತ್ತಿ >>
powerfull-remedy

ನರಗಳ ಬಲಹೀನತೆ ನಿಶ್ಯಕ್ತಿ ಪುರುಷರ ಶಕ್ತಿ ಹೆಚ್ಚಿಸುವುದಕ್ಕಾಗಿ ಇದು ಸಹಾಯಕ,ಉಪಯುಕ್ತ ಮಾಹಿತಿ ತಪ್ಪದೆ ತಿಳಿದುಕೊಳ್ಳಿ

ವಿಶಾಲ ಹೃದಯದ ಕನ್ನಡಿಗರಿಗೆ ನಮಸ್ಕಾರಗಳು ಪ್ರಿಯ ವೀಕ್ಷಕರೇ ಇವತ್ತು ನಾವು ನಮ್ಮ ಇವತ್ತಿನ ಈ ಲೇಖನದಲ್ಲಿ & ನಮ್ಮ ಇವತ್ತಿನ ಈ ವಿಡಿಯೋದಲ್ಲಿ ನಸುಗುನ್ನಿಯನ್ನು ಬಳಸುವುದರಿಂದ ಮನುಷ್ಯನ ದೇಹ ಆರೋಗ್ಯಕ್ಕೆ ಯಾವೆಲ್ಲ ರೀತಿಯ ಆರೋಗ್ಯಕರ ಲಾಭಗಳು ಮತ್ತು ಪ್ರಯೋಜನಗಳು ದೊರೆಯುತ್ತವೆ ಎಂದು ತಿಳಿಸಲು ಬಂದಿದ್ದೇವೆ ಹಾಗಾಗಿ ನೀವೆಲ್ಲರೂ ಸಹ ನಮ್ಮ ಇವತ್ತಿನ ಈ ಲೇಖನವನ್ನು ಪೂರ್ತಿಯಾಗಿ ಓದಿದ ನಂತರ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ಒಂದು ವಿಡಿಯೋವನ್ನು ಕೂಡ ಒಂದು ಬಾರಿ ತಪ್ಪದೇ ವೀಕ್ಷಿಸಿ […]

ಮುಂದೆ ಓದಲು ಇಲ್ಲಿ ಒತ್ತಿ >>
bike-scheme

ಸರ್ಕಾರದಿಂದ ದ್ವಿಚಕ್ರ ವಾಹನಗಳ ಉಚಿತ ವಿತರಣೆ ಆಸಕ್ತರು ಅರ್ಜಿಹಾಕಿ

Two Wheeler Bike Scheme: ದ್ವಿಚಕ್ರ ವಾಹನಗಳಿಗೆ ಹಾಗೂ ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇದೀಗ ಸಿಹಿ ಸುದ್ದಿ ಕೇಳಿ ಬಂದಿದೆ ಸಮಾಜ ಕಲ್ಯಾಣ ಇಲಾಖೆಯಿಂದ ಇತ್ತೀಚಿಗೆ ನಡೆದ ಕಾರ್ಯಕ್ರಮದ ಸಮಯದಲ್ಲಿ ದ್ವಿಚಕ್ರ ವಾಹನಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅವುಗಳನ್ನ ವಿತರಣೆ ಮಾಡುವ ಕಾರ್ಯಕ್ರಮವನ್ನು ಪ್ರಾರಂಭ ಮಾಡಲಾಯಿತು. ಇದೆ ಮಾರ್ಚ್ 9ನೇ ತಾರೀಕಿನಂದು ಹಮ್ಮಿಕೊಳ್ಳಲಾದ ಸಮಾಜ ಕಲ್ಯಾಣ ಇಲಾಖೆಯ ಕಾರ್ಯಕ್ರಮದಲ್ಲಿ ಗಂಗಾ ಕಲ್ಯಾಣ ಯೋಜನೆಯ ಕಾರ್ಯಕ್ರಮವನ್ನು e- RUPI ಮುಖಾಂತರ ಅನುಷ್ಠಾನಕ್ಕೆ ತರಲಾಯಿತು […]

ಮುಂದೆ ಓದಲು ಇಲ್ಲಿ ಒತ್ತಿ >>
6-kg

Ration: ಫೆಬ್ರವರಿ 1 ರಿಂದ ರೇಷನ್ ನಲ್ಲಿ ಬಾರಿ ದೊಡ್ಡ ಬದಲಾವಣೆ.

The state government has given good news to the BPL family: ಬಿಪಿಎಲ್‌ ಪಡಿತರದಾರರಿಗೆ (State govt) ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಫಲಾನುಭವಿಗಳಿಗೆ ಈವರೆಗೆ ವಿತರಿಸುತ್ತಿದ್ದ 5 ಕೆಜಿ ಜೊತೆಗೆ 1 ಕೆಜಿ ಹೆಚ್ಚುವರಿಯಾಗಿ ಅಕ್ಕಿ ವಿತರಣೆಗೆ (State govt) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಆದ್ಯತಾ ಪಡಿತರ ಚೀಟಿಗಳ ಬಿಪಿಎಲ್‌ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ತಲಾ 5 ಕೆಜಿ ಅಕ್ಕಿ ವಿತರಿಸಲಾಗುತ್ತಿತ್ತು. ಈಗ 1 ಕೆಜಿ ಹೆಚ್ಚುವರಿ ಸೇರಿದಂತೆ […]

ಮುಂದೆ ಓದಲು ಇಲ್ಲಿ ಒತ್ತಿ >>
NEW-RATION-CARDS

ಬಿಪಿಎಲ್ ಕಾಡ್೯ ಇಲ್ಲದವರು ತಪ್ಪದೇ ಈಗಲೇ ನೋಡಿ,24 ಗಂಟೆಯಲ್ಲಿ ರೇಷನ್ ಕಾಡ್೯.

ಇನ್ಮುಂದೆ ಸರತಿ ಸಾಲಿನಲ್ಲಿ ನಿಂತು ಹೆಸರನ್ನು ದಾಖಲಿಸಿ ಫೋಟೋ ಹಚ್ಚಿಸಿ ಕಾಯಬೇಕೆಂದಿಲ್ಲ ಈಗ 24 ಗಂಟೆಗಳಲ್ಲಿ ರೇಷನ್ ಕಾರ್ಡ್ ನೀಡಲಾಗುತ್ತದೆ. ಹೌದು ರಾಜ್ಯದ ಜನರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ. ಇದೀಗ, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನ್ಯಾಯ ಬೆಲೆ ಅಂಗಡಿಗಳ ಮಂಜೂರಾತಿಯಲ್ಲಿ ಶೇಕಡ 24.1 ರಷ್ಟು ಮೀಸಲಾತಿ ಕಲ್ಪಿಸಲು ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿ ಶಿಫಾರಸು ಮಾಡಲಾಗಿದೆ. ಇನ್ನು […]

ಮುಂದೆ ಓದಲು ಇಲ್ಲಿ ಒತ್ತಿ >>
Petrol-Bunk-Business

ಹೊಸ ಪೆಟ್ರೋಲ್ ಬಂಕ್ ಓಪನ್ ಮಾಡಲು ಬಂಡವಾಳ ಎಷ್ಟಿರಬೇಕು? ಇದಕ್ಕೆ ಅರ್ಜಿಸಲ್ಲಿಸೋದು ಹೇಗೆ ಸಂಪೂರ್ಣ ಮಾಹಿತಿ ಇಲ್ಲಿದೆ

Petrol Bunk Business : ಈ ಲೇಖನದ ಮೂಲಕ ನಾವು ಪೆಟ್ರೋಲ್ ಬಂಕ್ (Petrol Bunk) ಬಗ್ಗೆ ಸ್ವಲ್ಪ ತಿಳಿದುಕೊಳ್ಳೋಣ. ಯಾರಿಗಾದರೂ ಪೆಟ್ರೋಲ್ ಬಂಕ್ (Petrol Bank) ಬಿಸಿನೆಸ್ (Business) ಮಾಡುವ ಆಸಕ್ತಿ ಇದ್ದರೆ ಹೇಗೆ ಆರಂಭ ಮಾಡುವುದು ಇದಕ್ಕೆ ಬೇಕಾಗುವಂತಹ ಖರ್ಚು ಎಷ್ಟು ಎಲ್ಲ ವಿಷಯಗಳ ಬಗ್ಗೆ ತಿಳಿದುಕೊಳ್ಳೋಣ ಮೊದಲಿಗೆ ಈ ಪೆಟ್ರೋಲ್ ಬಂಕ್ ಬಿಸಿನೆಸ್ ಅನ್ನು ಯಾರು ಮಾಡಬಹುದು ಅಂತ ನೋಡುವುದಾದರೆ ಕೆಲವೊಂದಿಷ್ಟು ಅರ್ಹತೆಗಳು ಇರುತ್ತವೆ ಅರ್ಹತೆಗಳು ಏನು ಅಂತ ನೋಡುವುದಾದರೆ ಈ ರೀತಿಯಾಗಿರುತ್ತವೆ. […]

ಮುಂದೆ ಓದಲು ಇಲ್ಲಿ ಒತ್ತಿ >>