income-certificate

ಯಾವುದೆ ಕಚೇರಿ ಹೋಗದೆ ಬರಿ 5 ನಿಮಿಷದಲ್ಲಿ ಜಾ’ತಿ ಹಾಗೂ ಆದಾಯ ಪ್ರಮಾಣ ಪತ್ರ ಪಡೆಯುವ ಸುಲಭ ವಿಧಾನ ಇಲ್ಲಿದೆ

Here is an easy way to get caste and income certificate: ಈ ಹಿಂದೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಮಾಡಿಸಲು ನಾಡ ಕಚೇರಿಗೆ ಹೋಗಬೇಕಿತ್ತು ಹಾಗೆಯೇ ತಹಶೀಲ್ದಾರ ಅವರನ್ನು ಭೇಟಿ ಮಾಡಿ ಸಲಹೆ ಪಡೆಯಬೇಕಿತ್ತು ಆದರೆ ಈಗ ತಂತ್ರಜ್ಞಾನ ಮುಂದುವರೆದ ಕಾರಣ ದಿಂದ ಮೊಬೈಲ್ (Mobile) ಅಥವಾ ಕಂಪ್ಯೂಟರ್ (Computer) ಮೂಲಕ ಮಾಡಿಕೊಳ್ಳಬಹುದು ಇದರಿಂದ ತುಂಬಾ ಜನರಿಗೆ ಸಹಾಯ ಆಗುತ್ತದೆ ಮನೆಯಲ್ಲಿಯೇ ಕುಳಿತು ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬಹುದು […]

ಮುಂದೆ ಓದಲು ಇಲ್ಲಿ ಒತ್ತಿ >>

ಬಿಪಿಎಲ್ ರೇಶನ್ ಕಾರ್ಡ,ರಾಜ್ಯದ ಜನತೆಗೆ 3 ಭರ್ಜರಿ ಕೊಡುಗೆ ,ಪ್ರೀ ರೇಷನ್,EKYC ಹೊಸ ರೂಲ್ಸ್ ಬಂಪರ್ ಸುದ್ದಿ ನೋಡಿ..!!??

ನಮಸ್ಕಾರ ವೀಕ್ಷಕರೇ, ಕರ್ನಾಟಕ ರಾಜ್ಯ ಸರ್ಕಾರದಿಂದ ಬು ಪೀ ಎಲ್, ಎ ಪೀ ಎಲ್ ಹಾಗೂ ಅಂತೋದಯ ರೇಶನ್ ಕಾರ್ಡ್ ಹೊಂದಿರುವವರಿಗೆ ಇದೀಗ ಒಂದು ಮಹೊತ್ತರ ಮಾಹಿತಿ ಬಂದಿದೆ. ಹಾಗಾದರೆ ಏನಿದು ಮಾಹಿತಿ, ಈ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡುತ್ತೇವೆ, ಈ ಪುಟವನ್ನು ಸಂಪೂರ್ಣವಾಗಿ ಓದಿ.. ಹೌದು ವೀಕ್ಷಕರೇ, ಇದೀಗ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಇದೀಗ ಹಲವು ಜನರಿಗೆ ರೇಷನ್ ಕಾರ್ಡ್ ಹೊಂದಿರುವವರಿಗೆ ಕೆಲವು ಸ್ಕೀಮ್ ಗಳನ್ನು ಜಾರಿಗೆ ತರಲಾಗಿದೆ. ಮೊದಲ ಸಿಹಿ ಸುದ್ದಿ ಏನು […]

ಮುಂದೆ ಓದಲು ಇಲ್ಲಿ ಒತ್ತಿ >>
ration-card-members-add

ರೇಷನ್ ಕಾರ್ಡ್ ಗೆ ಹೊಸ ಸದಸ್ಯರನ್ನು ಸೇರಿಸುವುದು ಹೇಗೆ? ಇಲ್ಲಿದೆ ನೋಡಿ ಮಾಹಿತಿ

ಪಡಿತರ ಚೀಟಿಯನ್ನು ಆಧಾರ್ ಕಾರ್ಡ್ನಂತೆಯೇ ಅಗತ್ಯ ಕಾನೂನು ದಾಖಲೆ ಎಂದು ಪರಿಗಣಿಸಲಾಗಿದೆ. ಪಡಿತರ ಚೀಟಿಯಲ್ಲಿ ನಮೂದಿಸಿದ ಮಾಹಿತಿಯ ಆಧಾರದ ಮೇಲೆ ಜನರು ಪಡಿತರವನ್ನೂ ಪಡೆಯುತ್ತಾರೆ. ಪಡಿತರ ಚೀಟಿಯನ್ನು ಗುರುತಿನ ಪುರಾವೆ ಎಂದು ಪರಿಗಣಿಸಲಾಗುತ್ತದೆ. ನೀವು ಪಡಿತರ ಚೀಟಿ ಹೊಂದಿದ್ದರೆ ಮತ್ತು ನೀವು ಅದಕ್ಕೆ ಸದಸ್ಯರ ಹೆಸರನ್ನು ಸೇರಿಸಬೇಕಾದರೆ, ಅದನ್ನು ಹೇಗೆ ಮಾಡಬೇಕೆಂದು ಇಂದು ನಾವು ನಿಮಗೆ ಹೇಳುತ್ತಿದ್ದೇವೆ. ಮನೆಗೆ ಬರುವ ಹೊಸ ಸದಸ್ಯರನ್ನು ಪಡಿತರ ಚೀಟಿಯಲ್ಲಿ ಸೇರಿಸಲಾಗುತ್ತದೆ, ಈ ಕೆಲಸವನ್ನು ಹೇಗೆ ಮಾಡಬೇಕೆಂದು ಇಲ್ಲಿ ನಾವು ನಿಮಗೆ […]

ಮುಂದೆ ಓದಲು ಇಲ್ಲಿ ಒತ್ತಿ >>
RATION-CARD-DETAILS

ಸುಳ್ಳು ಮಾಹಿತಿ ನೀಡಿ `ರೇಷನ್ ಕಾರ್ಡ್’ ಪಡೆದವರು ಕೂಡಲೇ ವಾಪಸ್ ನೀಡಿ! ಇಲ್ಲದಿದ್ದರೆ ದಂಡಕ್ಕೆ ಸಿದ್ಧರಾಗಿ

ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಪಡಿತರ ಚೀಟಿಗಳನ್ನು ಪಡೆದವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ಕೇಂದ್ರ ಸರ್ಕಾರ ಈಗಾಗಲೇ ಅನೇಕ ಬಾರಿ ಅನರ್ಹ ಪಡಿತರ ಚೀಟಿದಾರರಿಗೆ ಎಚ್ಚರಿಕೆ ನೀಡಿದ್ದರೂ. ರೇಷನ್ ಕಾರ್ಡ್ ಹಿಂದಿರಿಗಿಸದವರಿಗೆ ದಂಡ ವಿಧಿಸಲು ಮುಂದಾಗಿದೆ. ಪಡಿತರ ಚೀಟಿ ಪಡೆಯಲು ಅನರ್ಹರಿದ್ದರೂ ಆಹಾರ ಇಲಾಖೆಗೆ ತಪ್ಪು ಮಾಹಿತಿ ನೀಡಿ ಕಾರ್ಡ್ ಪಡೆದು ಉಚಿತವಾಗಿ ಅಕ್ಕಿ, ಗೋಧಿ, ರಾಗಿ ಸೇರಿದಂತೆ ಇನ್ನಿತರ ಪದಾರ್ಥಗಳನ್ನು ಪಡೆದು ದುರುಪಯೋಗಪಡಿಸಿಕೊಂಡಿದ್ದಾರೆ. ಹಿನ್ನೆಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ ನಿಯಮಗಳನ್ವಯ ನೋಟಿಸ್ ನೀಡಲಾಗಿದ್ದು, […]

ಮುಂದೆ ಓದಲು ಇಲ್ಲಿ ಒತ್ತಿ >>
bike-scheme

ಸರ್ಕಾರದಿಂದ ದ್ವಿಚಕ್ರ ವಾಹನಗಳ ಉಚಿತ ವಿತರಣೆ ಆಸಕ್ತರು ಅರ್ಜಿಹಾಕಿ

Two Wheeler Bike Scheme: ದ್ವಿಚಕ್ರ ವಾಹನಗಳಿಗೆ ಹಾಗೂ ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇದೀಗ ಸಿಹಿ ಸುದ್ದಿ ಕೇಳಿ ಬಂದಿದೆ ಸಮಾಜ ಕಲ್ಯಾಣ ಇಲಾಖೆಯಿಂದ ಇತ್ತೀಚಿಗೆ ನಡೆದ ಕಾರ್ಯಕ್ರಮದ ಸಮಯದಲ್ಲಿ ದ್ವಿಚಕ್ರ ವಾಹನಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅವುಗಳನ್ನ ವಿತರಣೆ ಮಾಡುವ ಕಾರ್ಯಕ್ರಮವನ್ನು ಪ್ರಾರಂಭ ಮಾಡಲಾಯಿತು. ಇದೆ ಮಾರ್ಚ್ 9ನೇ ತಾರೀಕಿನಂದು ಹಮ್ಮಿಕೊಳ್ಳಲಾದ ಸಮಾಜ ಕಲ್ಯಾಣ ಇಲಾಖೆಯ ಕಾರ್ಯಕ್ರಮದಲ್ಲಿ ಗಂಗಾ ಕಲ್ಯಾಣ ಯೋಜನೆಯ ಕಾರ್ಯಕ್ರಮವನ್ನು e- RUPI ಮುಖಾಂತರ ಅನುಷ್ಠಾನಕ್ಕೆ ತರಲಾಯಿತು […]

ಮುಂದೆ ಓದಲು ಇಲ್ಲಿ ಒತ್ತಿ >>
6-kg

Ration: ಫೆಬ್ರವರಿ 1 ರಿಂದ ರೇಷನ್ ನಲ್ಲಿ ಬಾರಿ ದೊಡ್ಡ ಬದಲಾವಣೆ.

The state government has given good news to the BPL family: ಬಿಪಿಎಲ್‌ ಪಡಿತರದಾರರಿಗೆ (State govt) ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಫಲಾನುಭವಿಗಳಿಗೆ ಈವರೆಗೆ ವಿತರಿಸುತ್ತಿದ್ದ 5 ಕೆಜಿ ಜೊತೆಗೆ 1 ಕೆಜಿ ಹೆಚ್ಚುವರಿಯಾಗಿ ಅಕ್ಕಿ ವಿತರಣೆಗೆ (State govt) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಆದ್ಯತಾ ಪಡಿತರ ಚೀಟಿಗಳ ಬಿಪಿಎಲ್‌ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ತಲಾ 5 ಕೆಜಿ ಅಕ್ಕಿ ವಿತರಿಸಲಾಗುತ್ತಿತ್ತು. ಈಗ 1 ಕೆಜಿ ಹೆಚ್ಚುವರಿ ಸೇರಿದಂತೆ […]

ಮುಂದೆ ಓದಲು ಇಲ್ಲಿ ಒತ್ತಿ >>
NEW-RATION-CARDS

ಬಿಪಿಎಲ್ ಕಾಡ್೯ ಇಲ್ಲದವರು ತಪ್ಪದೇ ಈಗಲೇ ನೋಡಿ,24 ಗಂಟೆಯಲ್ಲಿ ರೇಷನ್ ಕಾಡ್೯.

ಇನ್ಮುಂದೆ ಸರತಿ ಸಾಲಿನಲ್ಲಿ ನಿಂತು ಹೆಸರನ್ನು ದಾಖಲಿಸಿ ಫೋಟೋ ಹಚ್ಚಿಸಿ ಕಾಯಬೇಕೆಂದಿಲ್ಲ ಈಗ 24 ಗಂಟೆಗಳಲ್ಲಿ ರೇಷನ್ ಕಾರ್ಡ್ ನೀಡಲಾಗುತ್ತದೆ. ಹೌದು ರಾಜ್ಯದ ಜನರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ. ಇದೀಗ, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನ್ಯಾಯ ಬೆಲೆ ಅಂಗಡಿಗಳ ಮಂಜೂರಾತಿಯಲ್ಲಿ ಶೇಕಡ 24.1 ರಷ್ಟು ಮೀಸಲಾತಿ ಕಲ್ಪಿಸಲು ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿ ಶಿಫಾರಸು ಮಾಡಲಾಗಿದೆ. ಇನ್ನು […]

ಮುಂದೆ ಓದಲು ಇಲ್ಲಿ ಒತ್ತಿ >>
new-ration-shops-apply

ಹೊಸ ನ್ಯಾಯಬೆಲೆ ಅಂಗಡಿ ಮಂಜುರಾತಿಗಾಗಿ ಅರ್ಜಿಗಳು ಆಹ್ವಾನ:ಅರ್ಜಿ ಸಲ್ಲಿಸಲು ಏಪ್ರಿಲ್ ಕೊನೆಯ ದಿನಾಂಕ

ಸರ್ಕಾರದ ಒಂದು ಪ್ರಮುಖ ಭಾಗವಾಗಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವತಿಯಿಂದ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಹಾಗೂ ನಗರ ಪ್ರದೇಶದ ಲಕ್ಷಾಂತರ ಮಂದಿಯ ಹಸಿವನ್ನು ನೀಗಿಸುವ ಮತ್ತು ಸರ್ಕಾರದ ಸೇವೆ ಕೂಡ ಆಗಿರುವ ಈ ಕೆಲಸವನ್ನು ಮಾಡಲು ಸಾಕಷ್ಟು ಯುವಕರು ಉತ್ಸಾಹ ಹೊಂದಿದ್ದಾರೆ. ಆದರೆ ಅದನ್ನು ಯಾವ ರೀತಿ ತೆಗೆದುಕೊಳ್ಳಬೇಕು ಎನ್ನುವುದರ ಖಚಿತ ಮಾಹಿತಿ ಇಲ್ಲದೆ ವಿಫಲರಾಗಿದ್ದಾರೆ. ಈ ರೀತಿ ನೀವು ಕೂಡ ನ್ಯಾಯ ಬೆಲೆ ಅಂಗಡಿಯ ಲೈಸೆನ್ಸ್ ಪಡೆದು ನಿಮ್ಮ […]

ಮುಂದೆ ಓದಲು ಇಲ್ಲಿ ಒತ್ತಿ >>
10-kg-rice

ಚುನಾವಣಾ ಗೆಲುವಿಗಾಗಿ ಕಾಂಗ್ರೇಸ್‍ನಿಂದ,ಬಿಪಿಎಲ್ ಕಾರ್ಡುದಾರರಿಗೆ ಕೊಡ್ತಾರಂತೆ 10 ಕೆ.ಜಿ ಅಕ್ಕಿ.

ಚುನಾವಣೆ ಹತ್ತಿರವಾಗುತ್ತಾ ಇದ್ದಂತೆ ರಾಜಕೀಯ ಪಕ್ಷಗಳು ಗರಿಗೆದರಿ, ರಾಜಕೀಯ ನಾಯಕರಲ್ಲಿ ಹಿಂದೆಂದು ಇರದ ಉತ್ಸಾಹ ತುಂಬಿತುಳುಕುತ್ತಿರುತ್ತದೆ. ಆಡಳಿತ ಪಕ್ಷವನ್ನ ದೂರುತ್ತಾ, ಆರೋಪ ಪ್ರತ್ಯಾರೋಪದಲ್ಲಿ ಮುಳುಗಿದ್ದ ಕಾಂಗ್ರೇಸ್ ಇದೀಗ ಮತದಾರಿಗಾಗಿ ಹೊಸ ಯೋಜನೆಯನ್ನ ತಂದಿದೆ. ಈ ಹಿಂದೆ ಇದ್ದ ಅನ್ನಭಾಗ್ಯ ಯೋಜನೆಯ ಅಸ್ತ್ರವನ್ನ ಮರು ಪ್ರಯೋಗಿಸಿದ್ದು, ಬಿಪಿಎಲ್ ಕಾರ್ಡುದಾರರಿಗೆ 10 ಕೆ.ಜಿ ಅಕ್ಕಿ ನೀಡೋದಾಗಿ ಘೋಷಣೆ ಮಾಡಿದೆ. 2024ರ ವಿಧಾನ ಸಭಾ ಚುನಾವಣಾ ಅಖಾಡಲ್ಲಿ ಗೆಲುವಿನ ಪತಾಕೆ ಹಾರಿಸಿಯೇ ಸಿದ್ದ ಎಂದು ಹೊರಟಿರುವ ರಾಜಕೀಯ ಪಕ್ಷಗಳು ಹರಸಾಹಸ ಪಡ್ತಿವೆ. […]

ಮುಂದೆ ಓದಲು ಇಲ್ಲಿ ಒತ್ತಿ >>
BPL-RATION-CARDS

ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ 10,000 ರೂಪಾಯಿ ನೇರ ಖಾತೆಗೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ರಾಜ್ಯದ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅಲ್ಪಸಂಖ್ಯಾತ ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಸಹಾಯ ಮಾಡುವ ಸಲುವಾಗಿ ಸ್ವಯಂ ಉದ್ಯೋಗಕ್ಕಾಗಿ 10,000 ರೂ ಸಾಲವನ್ನು ನೀಡುತ್ತಿದೆ. ಹತ್ತು ಸಾವಿರ ರೂಪಾಯಿಗಳಲ್ಲಿ ಎರಡು ಸಾವಿರ ರೂಪಾಯಿ ಸಬ್ಸಿಡಿ ರೂಪದಲ್ಲಿದ್ದು, ಉಳಿದ 8 ಸಾವಿರ ರೂಪಾಯಿಗಳನ್ನು ಪಾಲಿಕೆಗೆ ಮರುಪಾವತಿ ಮಾಡಬೇಕು. ಏನು – ಹಣಕಾಸು ಯಾವ ಉದ್ದೇಶಗಳನ್ನು ಪೂರೈಸುತ್ತದೆ? ತಳ್ಳುಗಾಡಿ ವ್ಯಾಪಾರ ಬೀದಿ ಬದಿ ವ್ಯಾಪಾರ ಹೂವಿನ ವ್ಯಾಪಾರ ತರಕಾರಿ ವ್ಯಾಪಾರ ಕಿರಾಣಿ ಅಂಗಡಿ […]

ಮುಂದೆ ಓದಲು ಇಲ್ಲಿ ಒತ್ತಿ >>